ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆ.8: ಅಡಿಕೆ ಕೃಷಿ ಕುರಿತು ಸಾಂಸ್ಥಿಕ ತರಬೇತಿ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಅಡಿಕೆ ಕೃಷಿಯಲ್ಲಿ ಸಮಗ್ರ ಪೋಷಕಾಂಶ ನಿರ್ವಹಣೆಯ ಬಗ್ಗೆ ಮತ್ತು ಅಡಿಕೆ ತೋಟದಲ್ಲಿ ಅಂತರ ಬೆಳೆಗಳ ಬಗ್ಗೆ ಆ.8 ರಂದು ಪೂರ್ವಾಹ್ನ 10 ರಿಂದ ಸಂಜೆ 5 ಗಂಟೆಯವರೆಗೆ ಒಂದು ದಿನದ ಸಾಂಸ್ಥಿಕ ತರಬೇತಿ ಹಮ್ಮಿಕೊಳ್ಳಲಾಗಿದೆ.


ಐ.ಸಿ.ಏ.ಆರ್. ಕೇಂದ್ರೀಯ ಪ್ಲಾಂಟೇಶನ್ ಬೆಳೆಗಳ ಸಂಶೋಧನಾ ಕೇಂದ್ರ (ಸಿಪಿಸಿಆರ್‌ಐ) ವಿಟ್ಲದ ವಿಜ್ಞಾನಿಗಳು ಮತ್ತು ಪ್ರಗತಿಪರ ರೈತರಾದ ಪ್ರಭಾಕರ ಮಯ್ಯ ಸುರ್ಯ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಭಾಗವಹಿಸುವ ರೈತರು ಖಡ್ಡಾಯವಾಗಿ ಎಫ್‌ಐಡಿ ಅಥವಾ ಚುನಾವಣಾ ಗುರುತಿನ ಚೀಟಿಯನ್ನು ತರುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕಿನಾದ್ಯಂತ ಅಕ್ರಮ ಮರಳುಗಾರಿಕೆ: ಕಾನೂನು ಕ್ರಮಕ್ಕೆ ಎಸ್ ಡಿಪಿಐ ಆಗ್ರಹ

Suddi Udaya

ರಕ್ತೇಶ್ವರಿ ಪದವು ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಾಗವೇಣಿ ಕೆ.ಎಸ್. ರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಕಂಠಿ ಉತ್ಸವಕ್ಕೆ ಚಾಲನೆ ಹಾಗೂ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!