July 23, 2026
ಗ್ರಾಮಾಂತರ ಸುದ್ದಿ

ಕಳಿಯ ಗ್ರಾಮ ಪಂಚಾಯತ್ ನ್ಯಾಯ ಸಮಿತಿ ಸಭೆ

ಕಳಿಯ: ಇಲ್ಲಿನ ಗ್ರಾಮ ಪಂಚಾಯತ್ ನಲ್ಲಿಂದು ನ್ಯಾಯ ಸಮಿತಿ ಸಭೆ ನಡೆಯಿತು.
ಸಭೆಯಲ್ಲಿ ಕಳಿಯ ಗ್ರಾಮದ ಮೂರ್ತಜೆ ಎಂಬಲ್ಲಿ ರಸ್ತೆ ಸಮಸ್ಯೆಯ ಬಗ್ಗೆ ಬಂದ ದೂರಿನ ಬಗ್ಗೆ,ದೂರುದಾರರನ್ನು ಮತ್ತು ಎದ್ರಿದಾರರನ್ನು ಪಂಚಾಯತ್ ಗೆ ಕರೆಯಿಸಿ ಚರ್ಚಿಸಿ ಸ್ಥಳಕ್ಕೆ ಭೇಟಿ ನೀಡಿ ಒಮ್ಮತದ ತೀರ್ಮಾನದಂತೆ ರಸ್ತೆ ಸಮಸ್ಯೆಯನ್ನು ಬಗೆಹರಿಸಲಾಯಿತು.
ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿವಾಕರ ಎಂ, ನ್ಯಾಯ ಸಮಿತಿ ಅಧ್ಯಕ್ಷೆ ಶ್ರೀಮತಿ ಪುಷ್ಪಾ, ಅಭಿವೃದ್ಧಿ ಅಧಿಕಾರಿಗಳಾದ ಸಂತೋಷ್ ಪಾಟೀಲ್ ಸದಸ್ಯರಾದ ಸುಧಾಕರ ಮಜಲು, ಅಬ್ದುಲ್ ಕರೀಮ್,ಹರೀಶ್ ಕುಮಾರ್, ಕಾರ್ಯದರ್ಶಿ ಕುಂಞ.ಕೆ, ಗಿರೀಶ್ ಭಟ್, ಕೇಶವ ಭಟ್ ಅತ್ತಾಜೆ, ಜಯಶ್ರೀ, ಶಾಂತಪ್ಪ ಗೌಡ, ರಾಮಣ್ಣ ಗೌಡ,ಮತ್ತಿತರರಿದ್ದರು. ಪಂಚಾಯತ್ ಸಿಬ್ಬಂದಿಗಳಾದ ರವಿ.ಎಚ್,ಸುರೇಶ್ ಗೌಡ ಸಹಕರಿಸಿದರು.

Related posts

ಉಜಿರೆ ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಇದರ ವತಿಯಿಂದ ಪೌರತ್ವ ತರಬೇತಿ ಶಿಬಿರ ಸಮಾರೋಪ ಸಮಾರಂಭ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಚೊಚ್ಚಲ ಪ್ರಯತ್ನದಲ್ಲೇ ಗಮನ ಸೆಳೆದ ವಿದ್ವತ್ ನ NEET ಫಲಿತಾಂಶ: ಪ್ರತಿಷ್ಠಿತ AIIMS ಪ್ರವೇಶಾತಿಗೆ ಬೇಕಾದ ಅರ್ಹತೆ ಪಡೆದ ವಿದ್ಯಾರ್ಥಿಗಳು

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಯಾಗಿ ಪೊಲೀಸರ ಮನವಿ

Suddi Udaya

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಾಮುಂಡೇಶ್ವರಿ ಅಮ್ಮನವರಿಗೆ ಬ್ರಹ್ಮಕಲಶಾಭಿಷೇಕ

Suddi Udaya
error: Content is protected !!