September 6, 2026
ಗ್ರಾಮಾಂತರ ಸುದ್ದಿ

ಕಳಿಯ ಗ್ರಾಮ ಪಂಚಾಯತ್ ನ್ಯಾಯ ಸಮಿತಿ ಸಭೆ

ಕಳಿಯ: ಇಲ್ಲಿನ ಗ್ರಾಮ ಪಂಚಾಯತ್ ನಲ್ಲಿಂದು ನ್ಯಾಯ ಸಮಿತಿ ಸಭೆ ನಡೆಯಿತು.
ಸಭೆಯಲ್ಲಿ ಕಳಿಯ ಗ್ರಾಮದ ಮೂರ್ತಜೆ ಎಂಬಲ್ಲಿ ರಸ್ತೆ ಸಮಸ್ಯೆಯ ಬಗ್ಗೆ ಬಂದ ದೂರಿನ ಬಗ್ಗೆ,ದೂರುದಾರರನ್ನು ಮತ್ತು ಎದ್ರಿದಾರರನ್ನು ಪಂಚಾಯತ್ ಗೆ ಕರೆಯಿಸಿ ಚರ್ಚಿಸಿ ಸ್ಥಳಕ್ಕೆ ಭೇಟಿ ನೀಡಿ ಒಮ್ಮತದ ತೀರ್ಮಾನದಂತೆ ರಸ್ತೆ ಸಮಸ್ಯೆಯನ್ನು ಬಗೆಹರಿಸಲಾಯಿತು.
ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿವಾಕರ ಎಂ, ನ್ಯಾಯ ಸಮಿತಿ ಅಧ್ಯಕ್ಷೆ ಶ್ರೀಮತಿ ಪುಷ್ಪಾ, ಅಭಿವೃದ್ಧಿ ಅಧಿಕಾರಿಗಳಾದ ಸಂತೋಷ್ ಪಾಟೀಲ್ ಸದಸ್ಯರಾದ ಸುಧಾಕರ ಮಜಲು, ಅಬ್ದುಲ್ ಕರೀಮ್,ಹರೀಶ್ ಕುಮಾರ್, ಕಾರ್ಯದರ್ಶಿ ಕುಂಞ.ಕೆ, ಗಿರೀಶ್ ಭಟ್, ಕೇಶವ ಭಟ್ ಅತ್ತಾಜೆ, ಜಯಶ್ರೀ, ಶಾಂತಪ್ಪ ಗೌಡ, ರಾಮಣ್ಣ ಗೌಡ,ಮತ್ತಿತರರಿದ್ದರು. ಪಂಚಾಯತ್ ಸಿಬ್ಬಂದಿಗಳಾದ ರವಿ.ಎಚ್,ಸುರೇಶ್ ಗೌಡ ಸಹಕರಿಸಿದರು.

Related posts

ಡಿ.2 : ಕಾಪಿನಡ್ಕದಲ್ಲಿ 65 ಕೆಜಿ ವಿಭಾಗದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಸ.ಕಿ.ಪ್ರಾ.ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ಇದರ 25 ನೇ ವರ್ಷದ ರಜತ ಮಹೋತ್ಸವ ಸಂಭ್ರಮ

Suddi Udaya

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ನೂತನ ಕಚೇರಿ ಉದ್ಘಾಟನೆ : ಪತ್ರಕರ್ತರಿಗೆ, ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಹಾಗೂ ಸಾಧಕರಿಗೆ ಸನ್ಮಾನ – ಯಕ್ಷಗಾನ ಕಲಿಕಾ ತರಗತಿಗೆ ಚಾಲನೆ ಹಾಗೂ ಅಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ‘ಕವಿಗೋಷ್ಠಿ

Suddi Udaya

ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ನೇತ್ರಾವತಿ ಪೀಕ್, ದಿಡುಪೆ ಫಾಲ್ಸ್ ಗೆ ಪ್ರವಾಸಿಗರಿಗೆ ನಿರ್ಬಂಧ

Suddi Udaya

ಸ್ಪಂದನಾ ನಿಧನ: ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಸಂತಾಪ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya
error: Content is protected !!