ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ 2024-25ನೇ ಸಾಲಿನ ಮೊದಲ ಟ್ರಸ್ಟ್ ಸಭೆಯನ್ನು ಶಾಂತಪ್ಪ ಮಡಿವಾಳ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ನೈಮಿಷ, ಕಾರ್ಯದರ್ಶಿಯಾಗಿ ಶಶಿಧರ ಕೊಕ್ಕಡ, ಕೋಶಾಧಿಕಾರಿಯಾಗಿ ಫಣಿರಾಜ್ ಜೈನ್, ಗೌರವ ಸಲಹೆಗಾರರಾಗಿ ಕುಶಾಲಪ್ಪ ಗೌಡ ಪೂವಾಜೆ, ಕೃಷ್ಣ ಭಟ್ ಹಿತ್ತಿಲು, ಈಶ್ವರ ಭಟ್ ಹಿತ್ತಿಲು, ಡಾ| ಗಣೇಶ್ ಇವರುಗಳನ್ನು ಆಯ್ಕೆ ಮಾಡಲಾಯಿತು.


ಈ ಸಂದರ್ಭದಲ್ಲಿ ಪ್ರತಿಮ ಪುರುಷೋತ್ತಮ, ವಿನಯ್ ಕೇಚೋಡಿ, ರೂಪೇಶ್ ಕುಮಾರ್, ಕೀರ್ತನ್, ಮುತ್ತಪ್ಪ, ಶಶಿಧರ ಉಪಸ್ಥಿತರಿದ್ದರು.

Leave a Comment

error: Content is protected !!