23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ 2024-25ನೇ ಸಾಲಿನ ಮೊದಲ ಟ್ರಸ್ಟ್ ಸಭೆಯನ್ನು ಶಾಂತಪ್ಪ ಮಡಿವಾಳ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ನೈಮಿಷ, ಕಾರ್ಯದರ್ಶಿಯಾಗಿ ಶಶಿಧರ ಕೊಕ್ಕಡ, ಕೋಶಾಧಿಕಾರಿಯಾಗಿ ಫಣಿರಾಜ್ ಜೈನ್, ಗೌರವ ಸಲಹೆಗಾರರಾಗಿ ಕುಶಾಲಪ್ಪ ಗೌಡ ಪೂವಾಜೆ, ಕೃಷ್ಣ ಭಟ್ ಹಿತ್ತಿಲು, ಈಶ್ವರ ಭಟ್ ಹಿತ್ತಿಲು, ಡಾ| ಗಣೇಶ್ ಇವರುಗಳನ್ನು ಆಯ್ಕೆ ಮಾಡಲಾಯಿತು.


ಈ ಸಂದರ್ಭದಲ್ಲಿ ಪ್ರತಿಮ ಪುರುಷೋತ್ತಮ, ವಿನಯ್ ಕೇಚೋಡಿ, ರೂಪೇಶ್ ಕುಮಾರ್, ಕೀರ್ತನ್, ಮುತ್ತಪ್ಪ, ಶಶಿಧರ ಉಪಸ್ಥಿತರಿದ್ದರು.

Related posts

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಪೆನ್ನು ವಿತರಣೆ

Suddi Udaya

ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ, ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಣೆ

Suddi Udaya

ಉಜಿರೆ : ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಆಡಳಿತಾಧಿಕಾರಿ ಮತ್ತು ಇಲಾಖಾಧಿಕಾರಿಗಳ ಕೊರತೆಯಿಂದ ಶಿರ್ಲಾಲು ಗ್ರಾಮಸಭೆ ರದ್ದು

Suddi Udaya

ನಾರಾವಿ ಸಂತ ಅಂತೋನಿ ಪ.ಪೂ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕರ ಸಭೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ, ಪ್ರಸಾದ ಸ್ವೀಕಾರ

Suddi Udaya
error: Content is protected !!