38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಂದಾರು: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

ಬಂದಾರು : ಬಂದಾರು ಗ್ರಾಮದ ಪೇರಲ್ದಪಲ್ಕೆ ಎಂಬಲ್ಲಿನ ಗುಡ್ಡೆಪ್ರದೇಶದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ, ಧರ್ಮಸ್ಥಳ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ಕಿಶೋರ್ ಪಿ. ರವರು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದು, ಈ ವೇಳೆ ಕೋಳಿ ಅಂಕದಲ್ಲಿ ನಿರತರಾಗಿದ್ದ ದೇವಪ್ಪ, ಉಮ್ಮನ ಗೌಡ, ಪರಮೇಶ್ವರ, ರಾಮಣ್ಣ, ಬಾಲಕೃಷ್ಣ ಎಂಬ ಹೆಸರಿನ 5 ಮಂದಿಯನ್ನು ವಶಪಡಿಸಿಕೊಂಡ ಘಟನೆ ಆ.05 ರಂದು ಸಂಜೆ ನಡೆದಿದೆ.

ಸದ್ರಿಯವರ ವಶದಿಂದ ಒಟ್ಟು ನಗದು ರೂ. 5410/- ರೂಪಾಯಿ, 3 ಹುಂಜ ಕೋಳಿಗಳು, 2 ಸಂಖ್ಯೆಯ ಕೋಳಿ ಅಂಕಕ್ಕೆ ಬಳಸುವ ಕತ್ತಿಗಳನ್ನು ಹಾಗೂ ಸ್ಥಳದಲ್ಲಿದ್ದ 04 ದ್ವಿಚಕ್ರ ವಾಹನಗಳನ್ನು ಸ್ವಾಧೀನ ಪಡೆಸಿಕೊಂಡಿದ್ದು, ಪ್ರಕರಣದ ಬಗ್ಗೆ ಮಾನ್ಯ ನ್ಯಾಯಾಲಯದಿಂದ ಅನುಮತಿ ಪಡೆದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 58/2024 ಕಲಂ: 87 ಕರ್ನಾಟಕ ಪೊಲೀಸ್‌ ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

Suddi Udaya

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯಕ್ರಮ

Suddi Udaya

ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ನಗದು ದೋಚಿದ ಕಳ್ಳರು: ಮಾಲಾಡಿ ಪುಷ್ಪರಾಜ ಹೆಗ್ಡೆಯವರ ಅಡಕೆ ವ್ಯಾಪಾರ ಅಂಗಡಿಯಿಂದ ರೂ. 2.31 ಲಕ್ಷ ಕಳವು

Suddi Udaya

ನೆರಿಯ : ತೋಟತ್ತಾಡಿ, ದಡ್ಡುವಿನಲ್ಲಿ ನೀರಲ್ಲಿ ಸಿಲಿಕಿಕೊಂಡ ಕಾರು

Suddi Udaya

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya
error: Content is protected !!