25.7 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

ಬೆಳ್ತಂಗಡಿ: ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಇವರು ಬೆಳ್ತಂಗಡಿ ತಾಲೂಕು, ನಡ ಗ್ರಾಮದ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಮಣ್ಣಿನ ಹರಕೆ ಸಮರ್ಪಿಸಿದರು.

ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ಅವರನ್ನು ಗೌರವಿಸಿದರು.

Related posts

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ನಾವೂರು ಜಾತ್ರಾ ಮಹೋತ್ಸವ: ಡಾ. ವೀಣಾ ಬನ್ನಂಜೆ ಅವರಿಂದ ಮೂರನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ

Suddi Udaya

ಕೊಕ್ಕಡ ಬಡೆಕ್ಕರ ಶ್ರೀ ಸತ್ಯನಾರಾಯಣ ತೋಡ್ತಿಲ್ಲಾಯರಿಗೆ ತಿರುವನಂತ ಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಮಹಾ ಪ್ರಧಾನ ಅರ್ಚಕ ಗೌರವ

Suddi Udaya

ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ ಸಂಭ್ರಮ: ಉಜಿರೆಯಲ್ಲಿ ಬೃಹತ್ ಹಿಂದೂ ಸಮಾವೇಶ-ಉಜಿರೆ ಕಾಲೇಜು ಬಳಿಯಿಂದ ವೈಭವಪೂರ್ಣ ಶೋಭಾಯಾತ್ರೆ

Suddi Udaya

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!