July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಹೊಸ ಶೀಟು ಅಳವಡಿಕೆ

ಸುಲ್ಕೇರಿ: ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್(ರಿ)ಭಂಡಾರಿಗೋಳಿ, ಸುಲ್ಕೇರಿ ಇದರ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಒಂದು ಹೊಸ ಶೀಟು ಅಳವಡಿಸಲಾಯಿತು. ಮತ್ತು ಮಳೆ ನೀರು ಒಳಗೆ ಬೀಳದಂತೆ ಬಸ್ ಸ್ಟಾಂಡ್ ಸುತ್ತಾ ನಟ್ ಕಟ್ಟಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಕಸ್ತೂರಿ ರಂಗನ್ ವರದಿ ಸಚಿವರ ಹೇಳಿಕೆಗೆ ದ.ಕ ಮಲೆಕುಡಿಯ ಸಂಘ ತೀವ್ರ ಆಕ್ಷೇಪ

Suddi Udaya

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

Suddi Udaya

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಾರ್ಯ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ರವರಿಗೆ ‘ಆಯುಷ್ ರತ್ನ ಪ್ರಶಸ್ತಿ’ ಪುರಸ್ಕಾರ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

Suddi Udaya
error: Content is protected !!