30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಭಂಡಾರಿಗೋಳಿ ವತಿಯಿಂದ ಆರ್ಥಿಕ ಧನ ಸಹಾಯ ಹಾಗೂ ಅಕ್ಕಿ ವಿತರಣೆ

ಸುಲ್ಕೇರಿ : ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ (ರಿ )ಭಂಡಾರಿಗೋಳಿ ಇದರ ವತಿಯಿಂದ ಆರ್ಥಿಕ ಸಹಾಯಧನ ಹಾಗೂ ಅಸಕ್ತರಿಗೆ ಅಕ್ಕಿಯನ್ನು ಆ.5ರಂದು ನೀಡಲಾಯಿತು.

ಅನಾರೋಗ್ಯದ ನಿಮಿತ್ತ ಸೀತಮ್ಮ ಶೆಟ್ಟಿ ಮುಡಿಪಿರೆ , ರಾಕೇಶ್ ಕುಲಾಲ್ ಮುಡಿಪಿರೆ, ನಾರಾಯಣ ಗೌಡ ಮಜೋಡಿ ಇವರಿಗೆ ಸಹಾಯಧನ ನೀಡಲಾಯಿತು.

ಶಂಬು ಮುಡಿಪಿರೆ , ಶೇಖರ ಪೂಜಾರಿ ಮಂಜಲೊಟ್ಟು, ಶೇಖರ ಪೂಜಾರಿ ಮುಡಿಪಿರೆ, ಬಾಗಿ ಸುಲ್ಕೇರಿ, ನವೀನ ಪೂಜಾರಿ ಮುಡಿಪಿರೆ ಇವರಿಗೆ 50 ಕೆ.ಜಿ ಅಕ್ಕಿಯನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

Suddi Udaya

ಗುರುವಾಯನಕೆರೆ: ಕೆರೆಯನ್ನು ಅಭಿವೃದ್ಧಿ ಪಡಿಸಲು ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ

Suddi Udaya

ಬೆಳ್ತಂಗಡಿ: ಮಹಿಳಾ ವೃಂದ ನೂತನ ಕಟ್ಟಡ ಉದ್ಘಾಟನೆ

Suddi Udaya

ಡಿ.21 :ಕೊಡಿಂಬಾಡಿಯಲ್ಲಿ ಲಲಿತ ಮೆಡಿಕಲ್ ಸ್ಟೋರ್‍ಸ್ ಶುಭಾರಂಭ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ

Suddi Udaya
error: Content is protected !!