24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದಿಂದ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ, ಸನ್ಮಾನ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯ 40ನೇ ತಾಳಮದ್ದಳೆಯಾಗಿ ಚಿತ್ರಸೇನ ಕಾಳಗ ಸುರತ್ಕಲ್ ಕೃಷ್ಣಾಪುರದ ಪದುಮಶ್ರೀ ನಿವಾಸದಲ್ಲಿ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್ ಉಪ್ಪಿನಂಗಡಿ, ನಿತೀಶ್ ಕುಮಾರ್ ವೈ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಶ್ರೀ ಗಣೇಶ ಭಟ್ ಸುರತ್ಕಲ್,ಶ್ರೀಯತಿ ಪುನರೂರು ಅರ್ಥಧಾರಿಗಳಾಗಿ ಪಾತಾಳ ಅಂಬಾ ಪ್ರಸಾದ( ದೇವೇಂದ್ರ ಮತ್ತು ದ್ರೌಪದಿ)ಗೋಪಾಲ ಶೆಟ್ಟಿ ಕಳೆಂಜ,( ಚಿತ್ರಸೇನ )ದಿವಾಕರ ಆಚಾರ್ಯ ಗೇರುಕಟ್ಟೆ,( ಅರ್ಜುನ ) ಶ್ರೀಧರ ಎಸ್ಪಿ ಸುರತ್ಕಲ್( ಕೌರವ),ಹರೀಶ ಆಚಾರ್ಯ ಬಾರ್ಯ(ಕರ್ಣ ) ಶಂಕರನಾರಾಯಣ ಮಯ್ಯರ್ಪಾಡಿ,(ಭೀಮ ) ದೇವದಾಸ ಎಸ್.ಪಿಸುರತ್ಕಲ್ ( ಧರ್ಮರಾಯ ) ,ಶ್ರೀಮತಿ ಶ್ರುತಿ ವಿಸ್ಮಿತ್ ಉಪ್ಪಿನಂಗಡಿ ( ಭಾನುಮತಿ ಮತ್ತು ಸುರಭಟರು )ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದರಾದ ಪಾತಾಳ ಅಂಬಾ ಪ್ರಸಾದ್ ಮತ್ತು ಪ್ರಾಯೋಜಕರಾದ ಕಲಾವಿದ ಶ್ರೀಧರ ಎಸ್ ಪಿ ಸುರತ್ಕಲ್ ಇವರನ್ನು ಗೌರವಿಸಲಾಯಿತು.

Related posts

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಕು. ಮಾನ್ಯ 620 ಅಂಕದೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್

Suddi Udaya

ಡಿ.3ರಂದು ಮಂಗಳೂರು ಮಹಾತ್ಮ ಗಾಂಧೀಜಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿಗೆ ಶೇ. 98.8 ಫಲಿತಾಂಶ

Suddi Udaya

ಕಡಿರುದ್ಯಾವರ: ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ

Suddi Udaya

ಮಡಂತ್ಯಾರ್ ರೋಟರಿ ಕ್ಲಬ್ ವತಿಯಿಂದ ಸಾಲುಮರ ಸಾರ್ವಜನಿಕ ಬಸ್ ನಿಲ್ದಾಣ ಉದ್ಘಾಟನೆ

Suddi Udaya
error: Content is protected !!