25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು: ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿ

ಕುವೆಟ್ಟು : ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿಯಾಗಿ ಗಾಯವಾದ ಘಟನೆ ಆ.5ರಂದು ರಾತ್ರಿ ನಡೆದಿದೆ.

ಘಟನೆ ವಿವರ: ಬಾಗಲಕೋಟೆ ತೆಗ್ಗಿ ಗ್ರಾಮದ ನಿವಾಸಿ ಪತ್ತಾರ ನಾಗಲಿಂಗ ರವರ ದೂರಿನಂತೆ ಆ.5 ರಂದು ಎಕ್ಸೆಲ್‌ ಕಾಲೇಜು ಕಡೆಯಿಂದ ಶಕ್ತಿನಗರ ಕಡೆಗೆ ನಡೆದುಕೊಂಡು ರಸ್ತೆ ದಾಟುತ್ತಿರುವ ಸಮಯ ರಾತ್ರಿ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಶಕ್ತಿನಗರದ ಅರೆಮಲೆಬೆಟ್ಟು ಎಂಬಲ್ಲಿಗೆ ತಲುಪುತ್ತಿದ್ದಂತೆ ಗುರುವಾಯನಕೆರೆ ಕಡೆಯಿಂದ ವೇಣೂರು ಕಡೆಗೆ ಕೆಎ 70 ಜೆ 4016 ನೇ ಮೋಟಾರು ಸೈಕಲ್‌ ಸವಾರ ಅತೀ ವೇಗದ ದುಡುಕುತನದಿಂದ ಚಲಾಯಿಸಿಕೊಂಡು ಬಂದು ನಾಗಲಿಂಗ ರವರಿಗೆ ಢಿಕ್ಕಿ ಹೊಡೆದ ಪರಿಣಾಮ ಕೈ ಕಾಲುಗಳಿಗೆ ರಕ್ತಗಾಯ, ಹಾಗೂ ಮೋಟಾರು ಸೈಕಲ್‌ ಸವಾರ ವಿನ್ಯಾಸ್‌ ರವರಿಗೂ ರಕ್ತಗಾಯವಾಗಿದ್ದು ಚಿಕಿತ್ಸೆ ಬಗ್ಗೆ ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರ ಠಾಣಾ ಅ.ಕ್ರ: 84/2024 ಕಲಂ: 281, 125 (ಎ) BNS ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಇಂದಬೆಟ್ಟು: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

Suddi Udaya

ಮುಂಡಾಜೆ ಶಿಕ್ಷಣ ಸಂಸ್ಥೆಯ ವೆಬ್ ಸೈಟ್ ಉದ್ಘಾಟನೆ ಮತ್ತು ದೀಪ ಪ್ರದಾನ ಕಾರ್ಯಕ್ರಮ

Suddi Udaya

ಬಳಂಜ:ಆಮ್ಮಿ ಪೂಜಾರಿ ನಿಧನ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ಜನರೇಟರ್ ಹಸ್ತಾಂತರ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ 354 ನೇ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya
error: Content is protected !!