27 C
ಪುತ್ತೂರು, ಬೆಳ್ತಂಗಡಿ
June 21, 2026
ಪ್ರಮುಖ ಸುದ್ದಿ

ಕೆಸರು ಗದ್ದೆಯಾದ ನ್ಯಾಯತರ್ಪು ಹಾಕೋಟೆ ರಸ್ತೆ

ಬೆಳ್ತಂಗಡಿ : ನ್ಯಾಯತರ್ಪು ಗ್ರಾಮದ ಹಾಕೋಟೆ ಎಂಬಲ್ಲಿರುವ ಮಣ್ಣಿನ ರಸ್ತೆ ಕೆಸರು ಗದ್ದೆಯಾಗಿದೆ .ಸುಮಾರು 25 ಕ್ಕೂ ಹೆಚ್ಚಿನ ಕುಟುಂಬದ ಕೃಷಿಕರು, ಶಾಲಾ ಮಕ್ಕಳು ಹಾಗೂ ಕೂಲಿ ಕಾರ್ಮಿಕರು ನಿತ್ಯ ಓಡಾಡುವುದಕ್ಕೆ ಪರಾಡು ಪರಿಸ್ಥಿತಿ ನಿರ್ಮಾಣ ಆಗಿದೆ. ಈ ಹದಗೆಟ್ಟ ಮಣ್ಣಿನ ರಸ್ತೆಯಲ್ಲಿ ಸಣ್ಣಪುಟ್ಟ ವಾಹನಗಳು ಓಡಾಡುವುದಕ್ಕೆ ಭಾರೀ ತೊಂದರೆ ಆಗುತ್ತದೆ. ಸ್ಥಳೀಯ ಪಂಚಾಯತು.

ಜನಪ್ರತಿನಿಧಿಗಳು,ಸಂಬಂಧಿಸಿದ ಇಲಾಖೆ ಸಿಬ್ಬಂದಿಗಳು ಕೆಸರು ರಸ್ತೆಯ ಸಮಸ್ಯೆಗೆ ಮುಕ್ತಿ ನೀಡಬೇಕೆಂದು ಆಗ್ರಹಿಸಿದರು.

Related posts

ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಫೆ.17, 18, 19ರಂದು ಮಾರಿಗುಡಿ ಮೈದಾನದಲ್ಲಿ ‘ಬೆಳ್ತಂಗಡಿ ಸಂಭ್ರಮ’

Suddi Udaya

ಚಲಿಸುತ್ತಿದ್ದ ಸರಕಾರಿ ಬಸ್ ಟಯರ್ ಸ್ಪೋಟ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ಬೆಳ್ತಂಗಡಿ: ಗಡಾಯಿಕಲ್ಲು – ಕಡಮಗುಂಡಿ ಫಾಲ್ಸ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya

ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ಸಚಿವ ಸಂಪುಟ ಅನುಮೋದನೆ

Suddi Udaya
error: Content is protected !!