28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ : ಧರ್ಮಸ್ಥಳದಲ್ಲಿ ಮನೆಗೆ ಅಕ್ರಮ ಪ್ರವೇಶ ಮಾಡಿ, ಆರೋಪಿಯು ಬೈದು ಜೀವ ಬೆದರಿಕೆ ಹಾಕಿದ ಘಟನೆ ಆ.6ರಂದು ನಡೆದಿದೆ.

ಘಟನೆ ವಿವರ: ಧರ್ಮಸ್ಥಳ ಗ್ರಾಮದ ಶ್ರೀಮತಿ ತ್ರೇಸ್ಯಮ್ಮ, ರವರ ದೊಡ್ಡ ಮಗಳ ಮಗ ಆರೋಪಿಯಾದ ಪಿಟಿ ಜಾರ್ಜ್ ಯಾನೆ ಪ್ರವೀಣ್ ಎಂಬಾತನು ಆ.06 ರಂದು ರಾತ್ರಿ, ತ್ರೇಸ್ಯಮ್ಮ ಮನೆಗೆ ಆಕ್ರಮ ಪ್ರವೇಶ ಮಾಡಿ, ತ್ರೇಸ್ಯಮ್ಮ ಮಗನನ್ನು ಉದ್ದೇಶಿಸಿ ಮಳೆಯಾಳಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಲು ಮುಂದಾಗಿರುತ್ತಾನೆ. ಈ ವೇಳೆ ತಡೆಯಲು ಮುಂದಾದ ತ್ರೇಸ್ಯಮ್ಮ ಆರೋಪಿಯು ಬೈದು ಹಲ್ಲೆ ನಡೆಸಿರುವುದಾಗಿದೆ. ಬಳಿಕ ತ್ರೇಸ್ಯಮ್ಮ ಜೀವ ಬೆದರಿಕೆ ಒಡ್ಡಿರುತ್ತಾನೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 59/2024 ಕಲಂ 329 (4).115(2).352.351(2) ಬಿ ಎನ್‌ ಎಸ್‌ ರಂತೆ ಪ್ರಕರಣ ದಾಖಲಿಸಲಾಗಿರುತ್ತದೆ.

Related posts

ಗಡಿ ಪಾರು ಮಾಡಿ ಎನ್ನಲು ರಕ್ಷಿತ್ ಶಿವರಾಂ ಯಾರು..? ಕುಂಬಳಕಾಯಿ ಕಳ್ಳ ಎಂದಾಗ ಹೆಗಲು ಮುಟ್ಟಿ ಅರಚಾಡಿದರೆ ನಾವೇನು ಮಾಡಲು ಸಾಧ್ಯ:ತಾ.ಪಂ ಮಾಜಿ ಸದಸ್ಯ ಮಂಜುನಾಥ್ ಸಾಲ್ಯಾನ್

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಓಟ್ ಚೋರ್ ಗದ್ದಿ ಚೋರ್ ಅಭಿಯಾನ ಹಾಗೂ ಮುಂಡಾಜೆ ಬೂತ್ ಪ್ರಗತಿ ಸಭೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಉಜಿರೆ ಮಂದಾರ ಕಲಾವಿದರ ತಂಡದ ವತಿಯಿಂದ ದಿ| ಜಯರಾಮ್ ಕೆ ನಾಯರ್ ರವರಿಗೆ ನುಡಿ ನಮನ

Suddi Udaya

ಕೊಕ್ಕಡ: ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿ: ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲ ಅಗ್ರಹ

Suddi Udaya

ಕರ್ನಾಟಕ ದಲಿತ ಚಳುವಳಿ ಸಂಭ್ರಮಾಚರಣಾ ಸಮಿತಿ ಬೆಳ್ತಂಗಡಿ; ಡಿ. 16 : ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮಾಚರಣೆ: ವಿಚಾರ ಸಂಕಿರಣ, ಬೃಹತ್ ಮೆರವಣಿಗೆ, ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
error: Content is protected !!