24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಆರ್.ಎಫ್.ಓ ಮೋಹನ್ ಕುಮಾರ್ ಎಸಿಎಫ್ ಆಗಿ ಮುಂಬಡ್ತಿ

ಬೆಳ್ತಂಗಡಿ : ಅರಣ್ಯ ಇಲಾಖೆಯ ಆರ್.ಎಫ್.ಓ ಅಗಿದ್ದ ಪ್ರಸ್ತುತ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಆರ್.ಎಫ್.ಓ ಅಗಿರುವ ಮೋಹನ್ ಕುಮಾರ್.ಬಿ.ಜಿ ಅವರಿಗೆ ಎಸಿಎಫ್ ಅಗಿ ಆ.7 ರಂದು ಸರಕಾರ ಮುಂಬಡ್ತಿ ನೀಡಿ ಬಾಳೆ ಹೊನ್ನೂರು ಉಪವಿಭಾಗ, ಕೊಪ್ಪ ವಿಭಾಗದ ಎ.ಸಿ.ಎಫ್ ಅಗಿ ವರ್ಗಾವಣೆ ಮಾಡಿದ್ದಾರೆ.

ಮೋಹನ್ ಕುಮಾರ್.ಬಿ.ಜಿ 2001 ರಲ್ಲಿ ಡಿ.ಆರ್.ಎಫ್.ಓ ಅಗಿ ಸೇವೆಗೆ ಸೇರಿದ್ದು, 2011 ರಲ್ಲಿ ಆರ್.ಎಫ್.ಓ ಆಗಿ ಮುಂಬಡ್ತಿ ಹೊಂದಿದ್ದು ಇದೀಗ 2024 ರಲ್ಲಿ ಎಸಿಎಫ್ ಅಗಿ ಮುಂಬಡ್ತಿ ಹೊಂದಿದ್ದಾರೆ.ಮೂಡಿಗೆರೆ, ಪುತ್ತೂರು, ಶಿವಮೊಗ್ಗ, ಕೊಪ್ಪ, ಬೆಳ್ತಂಗಡಿ ಯಲ್ಲಿ ಸೇವೆ ಸಲ್ಲಿಸಿರುತ್ತಾರೆ.

ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಆರ್.ಎಫ್.ಓ ಕರ್ತವ್ಯದ ವೇಳೆ ಹಲವು ಅಕ್ರಮ ಮರ ಪ್ರಕರಣ , ಕಾಡು ಪ್ರಾಣಿಗಳ ಬೇಟೆ ಪ್ರಕರಣವನ್ನು ಪತ್ತೆ ಹಚ್ಚಿ ಇಲಾಖೆಯ ಹಿರಿಯ ಅಧಿಕಾರಿಗಳ ಪ್ರಶಂಸೆಗೆ ಹಾಗೂ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂದೇ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Related posts

ಕಟೀಲ್ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಭಕ್ತರಿಂದ ಪಾದಯಾತ್ರೆ

Suddi Udaya

ತೆಕ್ಕಾರು : ಸರಳಿಕಟ್ಟೆ ನದಿ ಬಳಿ ಕಾಡಾನೆ ಪ್ರತ್ಯಕ್ಷ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ- ನಲಿಕೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ – 2024

Suddi Udaya

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿಗೆ ಚುನಾವಣೆ ಬೆಳ್ತಂಗಡಿ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪೂವಾಜೆ ಅವಿರೋಧ ಆಯ್ಕೆ

Suddi Udaya

ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯ ಮುಂಭಾಗದಲ್ಲಿ ಆಧಾರ್ ಅದಾಲತ್, ನೋಂದಣಿ, ತಿದ್ದುಪಡಿ, ಹಾಗೂ ಅಂಚೆ ಇಲಾಖೆಯ ಹೊಸ ಖಾತೆ ತೆರೆಯುವ ಕಾರ್ಯಕ್ರಮ

Suddi Udaya
error: Content is protected !!