24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಸಹಾಯಹಸ್ತ

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಶ್ರೀಮತಿ ಲಲಿತ ಪ್ರಸನ್ನ ಇವರು ಅನಾರೋಗ್ಯ ನಿಮಿತ್ತ ಮಲಗಿದ್ದಲ್ಲಿ ಇರುವುದರಿಂದ ಮಂಚದ ವ್ಯವಸ್ಥೆಯನ್ನು ಕಲ್ಪಿಸಿರುತ್ತಾರೆ.

ಇವರು ಗ್ರಾಮೀಣ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿಯಾದ ಶ್ರೀಮತಿ ಸುಮಂಗಲ ಜಿನ್ನಪ್ಪ ನಾಯ್ಕ ಇವರ ಸಹೋದರಿ ಇವರ ಪುತ್ರ ಹರ್ಷಿತ್ ಉಜಿರೆ ಗ್ರಾಮದ ಬೂತ್ ಮಟ್ಟದಲ್ಲಿ ಸಕ್ರಿಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಸಿಕೊಳ್ಳುತ್ತಿದ್ದಾನೆ ಬಡ ಕುಟುಂಬ ತಂದೆ ಚಿಕ್ಕವಯಸ್ಸಿನಲ್ಲಿ ತೀರಿಕೊಂಡಿದ್ದಾರೆ. ಇವರ ತಾಯಿ ಮಲಗಿದ್ದ ಸ್ಥಿತಿಯಲ್ಲಿ ಇರುವಾಗ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರಾದ ಶ್ರೀಮತಿ ನಮಿತಾ ಪೂಜಾರಿ ಇವರು ಕೆಲವೊಂದು ಸದಸ್ಯರುಗಳ ಸಹಾಯದೊಂದಿಗೆ ಸಹಕರಿಸಿದವರು.

ಶ್ರೀ ನಾಗೇಶ್ ಗೌಡ, ಶ್ರೀಮತಿ ನಮಿತಾ ಕೆ ಪೂಜಾರಿ, ಶ್ರೀಮತಿ ಸಿಂಧು, ಶ್ರೀಮತಿ ಸುಚಿತ್ರ, ಶ್ರೀಮತಿ ತನುಜಶೇಖರ್, ಶ್ರೀಮತಿ ರಶ್ಮಿ , ಶ್ರೀಮತಿ ವನಿತಾ, ಶ್ರೀಮತಿ ಸೀಬಾ, ಶ್ರೀಮತಿ ಸೀತಮ್ಮ ಶ್ರೀಮತಿ ಪುಷ್ಪ ಸಾಜಿ , ಪ್ರದೀಪ್ ನವೀನ್ ಬೆಳ್ತಂಗಡಿ ಇವರುಗಳ ಸಹಾಯದೊಂದಿಗೆ ಸಹಾಯಸ್ಥವಾಗಿ ಮಂಚದ ವ್ಯವಸ್ಥೆಯನ್ನು ಕಲ್ಪಿಸಿರುತ್ತಾರೆ ಇದನ್ನು ಹಸ್ತಾಂತರ ಮಾಡುವಲ್ಲಿ ಉಜಿರೆಯಿಂದ ಮಾಜಿ ಅಧ್ಯಕ್ಷರಾದ ಶ್ರೀಧರ್ ಪೂಜಾರಿ ಸದಸ್ಯರಾದ ಬಾಲಕೃಷ್ಣ ಗೌಡ ಮಾಜಿ ಸದಸ್ಯರಾದ ಶ್ರೀನಿವಾಸ್ ಗಾಂಧಿನಗರ ಇವರುಗಳು ಉಪಸ್ಥಿತಿ ಇದ್ದರು.

Related posts

ಬೆಳ್ತಂಗಡಿ ಪಶು ಆಸ್ಪತ್ರೆಯಲ್ಲಿ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆ – ಮಾಹಿತಿ ಶಿಬಿರ

Suddi Udaya

ಕನಾ೯ಟಕ ಜೈನ್ ಅಸೋಸಿಯೇಷನ್ ವತಿಯಿಂದ “ನಮ್ಮ ನಡೆ ಧರ್ಮಸ್ಥಳದ ಕಡೆ” ಅಭಿಯಾನ: 14 ಜೈನ ಮಠಗಳ ಭಟ್ಟಾರಕ ಸ್ವಾಮೀಜಿಗಳು ಹಾಗೂ 10 ಸಾವಿರ ಸಂಖ್ಯೆಯಲ್ಲಿ ಜೈನ ಬಾಂಧವರು ಭಾಗಿ

Suddi Udaya

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ರಾಜ್ಯ ಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾಟ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ರಾಜಾಜಿನಗರದ ಶಾಸಕ ಸುರೇಶ ಕುಮಾರ್

Suddi Udaya

ಮಂಜು ಇಂಡೇನ್ ಗ್ಯಾಸ್‌ನಿಂದ ಅಸಮರ್ಪಕ ಗ್ಯಾಸ್ ವಿತರಣೆ: ಜಿಲ್ಲಾಧಿಕಾರಿ, ಬೆಳ್ತಂಗಡಿ ಪೊಲೀಸರಿಗೆ ಗ್ರಾಹಕರಿಂದ ದೂರು.

Suddi Udaya

ಕೊಜಪ್ಪಾಡಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!