May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಸಹಾಯಹಸ್ತ

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಶ್ರೀಮತಿ ಲಲಿತ ಪ್ರಸನ್ನ ಇವರು ಅನಾರೋಗ್ಯ ನಿಮಿತ್ತ ಮಲಗಿದ್ದಲ್ಲಿ ಇರುವುದರಿಂದ ಮಂಚದ ವ್ಯವಸ್ಥೆಯನ್ನು ಕಲ್ಪಿಸಿರುತ್ತಾರೆ.

ಇವರು ಗ್ರಾಮೀಣ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿಯಾದ ಶ್ರೀಮತಿ ಸುಮಂಗಲ ಜಿನ್ನಪ್ಪ ನಾಯ್ಕ ಇವರ ಸಹೋದರಿ ಇವರ ಪುತ್ರ ಹರ್ಷಿತ್ ಉಜಿರೆ ಗ್ರಾಮದ ಬೂತ್ ಮಟ್ಟದಲ್ಲಿ ಸಕ್ರಿಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಸಿಕೊಳ್ಳುತ್ತಿದ್ದಾನೆ ಬಡ ಕುಟುಂಬ ತಂದೆ ಚಿಕ್ಕವಯಸ್ಸಿನಲ್ಲಿ ತೀರಿಕೊಂಡಿದ್ದಾರೆ. ಇವರ ತಾಯಿ ಮಲಗಿದ್ದ ಸ್ಥಿತಿಯಲ್ಲಿ ಇರುವಾಗ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರಾದ ಶ್ರೀಮತಿ ನಮಿತಾ ಪೂಜಾರಿ ಇವರು ಕೆಲವೊಂದು ಸದಸ್ಯರುಗಳ ಸಹಾಯದೊಂದಿಗೆ ಸಹಕರಿಸಿದವರು.

ಶ್ರೀ ನಾಗೇಶ್ ಗೌಡ, ಶ್ರೀಮತಿ ನಮಿತಾ ಕೆ ಪೂಜಾರಿ, ಶ್ರೀಮತಿ ಸಿಂಧು, ಶ್ರೀಮತಿ ಸುಚಿತ್ರ, ಶ್ರೀಮತಿ ತನುಜಶೇಖರ್, ಶ್ರೀಮತಿ ರಶ್ಮಿ , ಶ್ರೀಮತಿ ವನಿತಾ, ಶ್ರೀಮತಿ ಸೀಬಾ, ಶ್ರೀಮತಿ ಸೀತಮ್ಮ ಶ್ರೀಮತಿ ಪುಷ್ಪ ಸಾಜಿ , ಪ್ರದೀಪ್ ನವೀನ್ ಬೆಳ್ತಂಗಡಿ ಇವರುಗಳ ಸಹಾಯದೊಂದಿಗೆ ಸಹಾಯಸ್ಥವಾಗಿ ಮಂಚದ ವ್ಯವಸ್ಥೆಯನ್ನು ಕಲ್ಪಿಸಿರುತ್ತಾರೆ ಇದನ್ನು ಹಸ್ತಾಂತರ ಮಾಡುವಲ್ಲಿ ಉಜಿರೆಯಿಂದ ಮಾಜಿ ಅಧ್ಯಕ್ಷರಾದ ಶ್ರೀಧರ್ ಪೂಜಾರಿ ಸದಸ್ಯರಾದ ಬಾಲಕೃಷ್ಣ ಗೌಡ ಮಾಜಿ ಸದಸ್ಯರಾದ ಶ್ರೀನಿವಾಸ್ ಗಾಂಧಿನಗರ ಇವರುಗಳು ಉಪಸ್ಥಿತಿ ಇದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯ ಭಜನಾ ಮಂಡಳಿಗಳ ಸಭೆ

Suddi Udaya

ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ

Suddi Udaya

ಎಸ್.ಎಸ್.ಎಲ್.ಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿಷೇಕ್ ಗೆ ಬೆಳ್ತಂಗಡಿ ವಕೀಲರ ಸಂಘದಿಂದ ಸನ್ಮಾನ

Suddi Udaya

ಎಸ್.ಡಿ.ಎಂ ಅ. ಸೆಕೆಂಡರಿ ಶಾಲಾ ನೂತನ ಮುಖ್ಯೋಪಾಧ್ಯಾಯರಾಗಿ ವಿದ್ಯಾ ಟಿ. ಭಡ್ತಿ

Suddi Udaya

ನಿಡ್ಲೆ ನಾಗೇಶ್ ಕುಮಾರ್ ಕೆ.ಎಂ ಅಭಿಮಾನಿ ಬಳಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ, ಕೊಡೆ ಹಾಗೂ ಹಣ್ಣು ಹಂಪಲು ಸಸಿಗಳ ವಿತರಣೆ

Suddi Udaya

ಮಲವಂತಿಗೆ : ಕೃಷಿಕನನ್ನು ಒಕ್ಕೆಲಬ್ಬಿಸಿ ಕೃಷಿಯನ್ನು ಸಂಪೂರ್ಣ ನಾಶ ಪಡಿಸಿದ ಅರಣ್ಯ ಇಲಾಖೆ

Suddi Udaya
error: Content is protected !!