23.2 C
ಪುತ್ತೂರು, ಬೆಳ್ತಂಗಡಿ
August 6, 2026
Uncategorized

ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳನ್ನು ಮುಚ್ಚುವ ಕೆಲಸ, ಸಾರ್ವಜನಿಕರಿಂದ ಮೆಚ್ಚುಗೆ

ಮಡಂತ್ಯಾರು:ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುನೀತ್ ಕುಮಾರ್ ರವರ ತನ್ನ ಸ್ವಂತ ಖರ್ಚಿನಲ್ಲಿ ಕೋಲ್ಪೆದಬೈಲು ಆರ್ತಿಲ ರಾಷ್ಟೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳಿಗೆ ಕಲ್ಲು,ಜಲ್ಲಿಗಳನ್ನು ಹಾಕಿ ಜೆಸಿಬಿ ಮೂಲಕ ಮುಚ್ಚುವ ಕೆಲಸವು ನಡೆಯಿತು.ಈ ಸಂದರ್ಭದಲ್ಲಿ ಮಾಲಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಬೇಬಿ ಸುವರ್ಣ, ಉಮೇಶ್ ಸ್ಥಳೀಯ ರಾದ ನೌಷದ್, ಆರೀಫ್,ಮುಂತಾದವರು ಸಹಕಾರ ನೀಡಿದರು

Related posts

ಎ.13 ರಿಂದ ಶ್ರೀ ಕ್ಷೇತ್ರ ಎನೋ೯ಡಿ ನೇಮೋತ್ಸವ ಆರಂಭ: ಎ.19 : ಧರ್ಮ ದೈವ ಅಣ್ಣಪ್ಪ ಸ್ವಾಮಿ , ಗಡಿ ಮೊಗೇರ ದೈವ ಗಳಾದ ಶ್ರೀ ಮುದ್ದ ಕಳಲ,, ದೇವಿ ಸ್ವರೂಪಿಣಿ ಶ್ರೀ ತನ್ನಿ ಮಾನಿಗ, ಸ್ವಾಮಿ ಕೊರಗಜ್ಜ ಹಾಗೂ ಎರ್ನೋ ಡಿ ಗುಳಿಗ ದೈವದ ನೇಮೋ ತ್ಸವ

Suddi Udaya

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಅನುಷ್ಕಾ ಶೆಟ್ಟಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಸೆ.14-21: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇಲೈಸಲಿದೆ 27ನೇ ವರ್ಷದ ಭಜನಾ ಕಮ್ಮಟ

Suddi Udaya

ವಿಕಲಚೇತನರ ಆಧಾರ್ ಕಾಡಿನ ತಾಂತ್ರಿಕ ದೋಷವನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

Suddi Udaya

.ಸುಬ್ರಹ್ಮಣ್ಯ ಭಟ್ಟರು ಬರೆದ ಪೌರಾಣಿಕ ಕಾದಂಬರಿ “ಸುಜ್ಞಾನಿ ಸಹದೇವ” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆ

Suddi Udaya
error: Content is protected !!