25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದಿಂದ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ, ಸನ್ಮಾನ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯ 40ನೇ ತಾಳಮದ್ದಳೆಯಾಗಿ ಚಿತ್ರಸೇನ ಕಾಳಗ ಸುರತ್ಕಲ್ ಕೃಷ್ಣಾಪುರದ ಪದುಮಶ್ರೀ ನಿವಾಸದಲ್ಲಿ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್ ಉಪ್ಪಿನಂಗಡಿ, ನಿತೀಶ್ ಕುಮಾರ್ ವೈ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಶ್ರೀ ಗಣೇಶ ಭಟ್ ಸುರತ್ಕಲ್,ಶ್ರೀಯತಿ ಪುನರೂರು ಅರ್ಥಧಾರಿಗಳಾಗಿ ಪಾತಾಳ ಅಂಬಾ ಪ್ರಸಾದ( ದೇವೇಂದ್ರ ಮತ್ತು ದ್ರೌಪದಿ)ಗೋಪಾಲ ಶೆಟ್ಟಿ ಕಳೆಂಜ,( ಚಿತ್ರಸೇನ )ದಿವಾಕರ ಆಚಾರ್ಯ ಗೇರುಕಟ್ಟೆ,( ಅರ್ಜುನ ) ಶ್ರೀಧರ ಎಸ್ಪಿ ಸುರತ್ಕಲ್( ಕೌರವ),ಹರೀಶ ಆಚಾರ್ಯ ಬಾರ್ಯ(ಕರ್ಣ ) ಶಂಕರನಾರಾಯಣ ಮಯ್ಯರ್ಪಾಡಿ,(ಭೀಮ ) ದೇವದಾಸ ಎಸ್.ಪಿಸುರತ್ಕಲ್ ( ಧರ್ಮರಾಯ ) ,ಶ್ರೀಮತಿ ಶ್ರುತಿ ವಿಸ್ಮಿತ್ ಉಪ್ಪಿನಂಗಡಿ ( ಭಾನುಮತಿ ಮತ್ತು ಸುರಭಟರು )ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದರಾದ ಪಾತಾಳ ಅಂಬಾ ಪ್ರಸಾದ್ ಮತ್ತು ಪ್ರಾಯೋಜಕರಾದ ಕಲಾವಿದ ಶ್ರೀಧರ ಎಸ್ ಪಿ ಸುರತ್ಕಲ್ ಇವರನ್ನು ಗೌರವಿಸಲಾಯಿತು.

Related posts

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

Suddi Udaya

ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿಯ ಧೃತೇಶ್ ಪಕ್ಕಳರಿಗೆ ಚಿನ್ನದ ಪದಕ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಬೈಂದೂರು ಶಾಸಕರ ಭೇಟಿ

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಭೇಟಿ

Suddi Udaya

ಶಿಥಿಲಗೊಂಡ ಗುರಿಪಳ್ಳ ತಾರಗಂಡಿ ಸೇತುವೆ: ಲೋಕೋಪಯೋಗಿ ಸಚಿವರನ್ನು ಬೇಟಿಯಾಗಿ ಶೀಘ್ರ ಅನುದಾನ ಬಿಡುಗಡೆ ಮಾಡಿ ಹೊಸ ಸೇತುವೆ ನಿರ್ಮಿಸುವಂತೆ ರಕ್ಷಿತ್ ಶಿವರಾಂ ಮನವಿ

Suddi Udaya

ಮಿತ್ತಬಾಗಿಲು ಗ್ರಾ.ಪಂ. ಮಾಜಿ ಸದಸ್ಯೆ ನಂದಾರು ನಿಧನ

Suddi Udaya
error: Content is protected !!