24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದಿಂದ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ, ಸನ್ಮಾನ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯ 40ನೇ ತಾಳಮದ್ದಳೆಯಾಗಿ ಚಿತ್ರಸೇನ ಕಾಳಗ ಸುರತ್ಕಲ್ ಕೃಷ್ಣಾಪುರದ ಪದುಮಶ್ರೀ ನಿವಾಸದಲ್ಲಿ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್ ಉಪ್ಪಿನಂಗಡಿ, ನಿತೀಶ್ ಕುಮಾರ್ ವೈ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಶ್ರೀ ಗಣೇಶ ಭಟ್ ಸುರತ್ಕಲ್,ಶ್ರೀಯತಿ ಪುನರೂರು ಅರ್ಥಧಾರಿಗಳಾಗಿ ಪಾತಾಳ ಅಂಬಾ ಪ್ರಸಾದ( ದೇವೇಂದ್ರ ಮತ್ತು ದ್ರೌಪದಿ)ಗೋಪಾಲ ಶೆಟ್ಟಿ ಕಳೆಂಜ,( ಚಿತ್ರಸೇನ )ದಿವಾಕರ ಆಚಾರ್ಯ ಗೇರುಕಟ್ಟೆ,( ಅರ್ಜುನ ) ಶ್ರೀಧರ ಎಸ್ಪಿ ಸುರತ್ಕಲ್( ಕೌರವ),ಹರೀಶ ಆಚಾರ್ಯ ಬಾರ್ಯ(ಕರ್ಣ ) ಶಂಕರನಾರಾಯಣ ಮಯ್ಯರ್ಪಾಡಿ,(ಭೀಮ ) ದೇವದಾಸ ಎಸ್.ಪಿಸುರತ್ಕಲ್ ( ಧರ್ಮರಾಯ ) ,ಶ್ರೀಮತಿ ಶ್ರುತಿ ವಿಸ್ಮಿತ್ ಉಪ್ಪಿನಂಗಡಿ ( ಭಾನುಮತಿ ಮತ್ತು ಸುರಭಟರು )ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದರಾದ ಪಾತಾಳ ಅಂಬಾ ಪ್ರಸಾದ್ ಮತ್ತು ಪ್ರಾಯೋಜಕರಾದ ಕಲಾವಿದ ಶ್ರೀಧರ ಎಸ್ ಪಿ ಸುರತ್ಕಲ್ ಇವರನ್ನು ಗೌರವಿಸಲಾಯಿತು.

Related posts

ರಸ್ತೆ ದುರಸ್ಥಿಗೆ ಆಗ್ರಹಿಸಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕರಿಗೆ ಮನವಿ ಸಲ್ಲಿಸಿದ ಕುವೆಟ್ಟು ಪಂಚಾಯತ್ ಸದಸ್ಯರು

Suddi Udaya

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

Suddi Udaya

ಸುಲ್ಕೇರಿ ಲಯನ್ಸ್ ಕ್ಲಬ್ ವತಿಯಿಂದ ಕಿಂಡಿ ಅಣೆಕಟ್ಟಿಗೆ ಸಿಲುಕಿದ ಮರದ ದಿಮ್ಮಿಗಳ ತೆರವು

Suddi Udaya

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ : ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಶಿಶಿಲ ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya
error: Content is protected !!