24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದಿಂದ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ, ಸನ್ಮಾನ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯ 40ನೇ ತಾಳಮದ್ದಳೆಯಾಗಿ ಚಿತ್ರಸೇನ ಕಾಳಗ ಸುರತ್ಕಲ್ ಕೃಷ್ಣಾಪುರದ ಪದುಮಶ್ರೀ ನಿವಾಸದಲ್ಲಿ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್ ಉಪ್ಪಿನಂಗಡಿ, ನಿತೀಶ್ ಕುಮಾರ್ ವೈ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಶ್ರೀ ಗಣೇಶ ಭಟ್ ಸುರತ್ಕಲ್,ಶ್ರೀಯತಿ ಪುನರೂರು ಅರ್ಥಧಾರಿಗಳಾಗಿ ಪಾತಾಳ ಅಂಬಾ ಪ್ರಸಾದ( ದೇವೇಂದ್ರ ಮತ್ತು ದ್ರೌಪದಿ)ಗೋಪಾಲ ಶೆಟ್ಟಿ ಕಳೆಂಜ,( ಚಿತ್ರಸೇನ )ದಿವಾಕರ ಆಚಾರ್ಯ ಗೇರುಕಟ್ಟೆ,( ಅರ್ಜುನ ) ಶ್ರೀಧರ ಎಸ್ಪಿ ಸುರತ್ಕಲ್( ಕೌರವ),ಹರೀಶ ಆಚಾರ್ಯ ಬಾರ್ಯ(ಕರ್ಣ ) ಶಂಕರನಾರಾಯಣ ಮಯ್ಯರ್ಪಾಡಿ,(ಭೀಮ ) ದೇವದಾಸ ಎಸ್.ಪಿಸುರತ್ಕಲ್ ( ಧರ್ಮರಾಯ ) ,ಶ್ರೀಮತಿ ಶ್ರುತಿ ವಿಸ್ಮಿತ್ ಉಪ್ಪಿನಂಗಡಿ ( ಭಾನುಮತಿ ಮತ್ತು ಸುರಭಟರು )ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದರಾದ ಪಾತಾಳ ಅಂಬಾ ಪ್ರಸಾದ್ ಮತ್ತು ಪ್ರಾಯೋಜಕರಾದ ಕಲಾವಿದ ಶ್ರೀಧರ ಎಸ್ ಪಿ ಸುರತ್ಕಲ್ ಇವರನ್ನು ಗೌರವಿಸಲಾಯಿತು.

Related posts

ಹಿಂದೂ ಕಮಿಟಿ ಹರ್ಜ್ಲಿಯಾ ವತಿಯಿಂದ ಇಸ್ರೇಲ್ ನಲ್ಲಿ 9ನೇ ವರ್ಷದ ಅಯ್ಯಪ್ಪ ಸ್ವಾಮಿ ಪೂಜೋತ್ಸವ

Suddi Udaya

ಬೆಳ್ತಂಗಡಿ ಕರ್ನಾಟಕ ಗಮಕ ಕಲಾ ಪರಿಷತ್, ವತಿಯಿಂದ ‘ಮನೆ ಮನೆ ಗಮಕ’ ವಿನೂತನ ಕಾರ್ಯಕ್ರಮ

Suddi Udaya

ಕನ್ಯಾಡಿ: ಪ್ರಗತಿಪರ ಕೃಷಿಕ ಬೊಲ್ಲೊಟ್ಟು ಬಾಬು ಶೆಟ್ಟಿ ನಿಧನ

Suddi Udaya

ಬಳಂಜ: ನೆಕ್ಕಿಲ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬಿದ್ದ ಮರ: ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ವೇಣೂರು ಐಟಿಐ : ಟೊಯೋಟೊ ನೇಮಕಾತಿ ಶಿಬಿರ

Suddi Udaya
error: Content is protected !!