23.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಕನ್ಯಾಡಿ 1 ಗ್ರಾಮದ ಒಳಗುಡ್ಡೆ ನಿವಾಸಿ ದೇಜಪ್ಪ ಗೌಡ ನಿಧನ

ಬೆಳ್ತಂಗಡಿ :ಕನ್ಯಾಡಿ 1 ಗ್ರಾಮದ ಒಳಗುಡ್ಡೆ ನಿವಾಸಿ ದೇಜಪ್ಪ ಗೌಡ (50ವ) ಅವರು ಅಸೌಖ್ಯದಿಂದ ಆ. 8 ರಂದು ನಿಧನರಾದರು.

ಪ್ರಗತಿಪರ ಕೃಷಿಕರಾಗಿದ್ದು,ಸರಳ ಸ್ವಭಾವದ ವ್ಯಕ್ತಿತ್ವ ಹೊಂದಿದ್ದರು.

ಮೃತರು ತಾಯಿ,ಪತ್ನಿ ಪುಷ್ಪವತಿ,ಒರ್ವ ಪುತ್ರ ಅನಂತ ಕೃಷ್ಣ ಹಾಗೂ ಮೂವರು ಪುತ್ರಿಯರು,ಸಹೋದರರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಪಿಡಬ್ಲ್ಯೂಡಿ ಗುತ್ತಿಗೆದಾರ ಮಹಮ್ಮದ್ ಮದ್ದಡ್ಕ ಅಸೌಖ್ಯದಿಂದ ನಿಧನ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಶ್ರೀನಿವಾಸ್ ಭಟ್ ನಿಧನ

Suddi Udaya

ನಾಲ್ಕೂರು: ಅಸೌಖ್ಯದಿಂದ ತುಂಗಮ್ಮ ಮಂಗ್ಲುತ್ತ್ಯಾರು ನಿಧನ

Suddi Udaya

ನಿವೃತ್ತ ಅಂಚೆ ಪಾಲಕ,ಹಿರಿಯ ದಿನಸಿ ವ್ಯಾಪಾರಿ ಪುಂಡಲೀಕ ಪೈ ಗೇರುಕಟ್ಟೆ ನಿಧನ

Suddi Udaya

ಬಜಿರೆ ಗ್ರಾಮದ ಬಾಡಾರು ಮನೆಯ ನಾರಾಯಣ ಪೂಜಾರಿ ನಿಧನ

Suddi Udaya
error: Content is protected !!