23.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಕನ್ಯಾಡಿ 1 ಗ್ರಾಮದ ಒಳಗುಡ್ಡೆ ನಿವಾಸಿ ದೇಜಪ್ಪ ಗೌಡ ನಿಧನ

ಬೆಳ್ತಂಗಡಿ :ಕನ್ಯಾಡಿ 1 ಗ್ರಾಮದ ಒಳಗುಡ್ಡೆ ನಿವಾಸಿ ದೇಜಪ್ಪ ಗೌಡ (50ವ) ಅವರು ಅಸೌಖ್ಯದಿಂದ ಆ. 8 ರಂದು ನಿಧನರಾದರು.

ಪ್ರಗತಿಪರ ಕೃಷಿಕರಾಗಿದ್ದು,ಸರಳ ಸ್ವಭಾವದ ವ್ಯಕ್ತಿತ್ವ ಹೊಂದಿದ್ದರು.

ಮೃತರು ತಾಯಿ,ಪತ್ನಿ ಪುಷ್ಪವತಿ,ಒರ್ವ ಪುತ್ರ ಅನಂತ ಕೃಷ್ಣ ಹಾಗೂ ಮೂವರು ಪುತ್ರಿಯರು,ಸಹೋದರರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

Suddi Udaya

ವೇಣೂರು: ಜಯಶೀಲಾ ಪೈ ನಿಧನ

Suddi Udaya

ಶಿರ್ಲಾಲು: ಕೈತ್ಯರಡ್ಡ ನಿವಾಸಿ ಲೀಲಾ ನಿಧನ

Suddi Udaya

ತೆಕ್ಕಾರು ಪ್ರಾ.ಕೃ.ಪ. ಸ. ಸಂಘದ ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ನಿಧನ

Suddi Udaya

ನಿವೃತ್ತ ಅಂಚೆ ಪಾಲಕ,ಹಿರಿಯ ದಿನಸಿ ವ್ಯಾಪಾರಿ ಪುಂಡಲೀಕ ಪೈ ಗೇರುಕಟ್ಟೆ ನಿಧನ

Suddi Udaya

ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ನಿಧನ

Suddi Udaya
error: Content is protected !!