May 6, 2026
ಪ್ರಮುಖ ಸುದ್ದಿ

ಕುಂದಾಪುರ ಲೋಕೋಪಯೋಗಿ ಇಲಾಖೆ: ಎ.ಇ.ಇ.ಯಾಗಿ ರಾಮಣ್ಣಗೌಡ ಮುಂಭಡ್ತಿ – ಅಧಿಕಾರ ಸ್ವೀಕಾರ

ಬೆಳ್ತಂಗಡಿ : ಲೋಕೋಪಯೋಗಿ ಇಲಾಖೆಯಲ್ಲಿ ಸೋಮವಾರಪೇಟೆ ಎ.ಇ. ಇ ಯಾಗಿದ್ದ ಕೊಯ್ಯೂರು ಮೈಂದಕೋಡಿ ರಾಮಣ್ಣ ಗೌಡ
ಮುಂಭಡ್ತಿ ಪಡೆದು ಕುಂದಾಪುರ ತಾಲೂಕಿನಲ್ಲಿರುವ ಲೋಕೋಪಯೋಗಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.
ಅವರು ಈ ಹಿಂದೆ ಮಡಿಕೇರಿ,ವಿರಾಜಪೇಟೆ ನಗರದಲ್ಲಿ ಜೆ.ಇ.ಯಾಗಿದ್ದು, ನಂತರ ಸೋಮವಾರಪೇಟೆ ಎ.ಇ. ಇಯಾಗಿ ಮುಂಭಡ್ತಿ ಪಡೆದು ಸಮಾರು 25 ವರ್ಷಗಳ ಕಾಲ ಸೇವೆ ಸಲ್ಲಿಸಿದರು. ಆ. 6 ರಂದು ಎ.ಇ.ಇ.ಆಗಿ ಕುಂದಾಪುರ ತಾಲೂಕು ಲೋಕೋಪಯೋಗಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. .

Related posts

ಬೆಳ್ತಂಗಡಿ: ವಿವಿಧ ಸೇತುವೆ ರಚನೆ ಕಾಮಗಾರಿಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರದಿಂದ ಮಂಜೂರು: ರಕ್ಷಿತ್ ಶಿವರಾಮ್

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯೇಕ ಎರಡು ಅಪಘಾತ: ಪ್ರಾಣಾಪಾಯದಿಂದ ಪಾರು

Suddi Udaya

ಪ್ರೋ| ಎ. ಕೃಷ್ಣಪ್ಪ ಪೂಜಾರಿಯವರಿಗೆ ಪೇಜಾವರ ಶ್ರೀ ವಿಶ್ವೇಶತೀರ್ಥ “ಜೀವಮಾನ ಸಾಧನಾ ಪ್ರಶಸ್ತಿ”

Suddi Udaya

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ವಿ.ಪ. ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

Suddi Udaya
error: Content is protected !!