23.2 C
ಪುತ್ತೂರು, ಬೆಳ್ತಂಗಡಿ
August 6, 2026
ಪ್ರಮುಖ ಸುದ್ದಿ

ಕುಂದಾಪುರ ಲೋಕೋಪಯೋಗಿ ಇಲಾಖೆ: ಎ.ಇ.ಇ.ಯಾಗಿ ರಾಮಣ್ಣಗೌಡ ಮುಂಭಡ್ತಿ – ಅಧಿಕಾರ ಸ್ವೀಕಾರ

ಬೆಳ್ತಂಗಡಿ : ಲೋಕೋಪಯೋಗಿ ಇಲಾಖೆಯಲ್ಲಿ ಸೋಮವಾರಪೇಟೆ ಎ.ಇ. ಇ ಯಾಗಿದ್ದ ಕೊಯ್ಯೂರು ಮೈಂದಕೋಡಿ ರಾಮಣ್ಣ ಗೌಡ
ಮುಂಭಡ್ತಿ ಪಡೆದು ಕುಂದಾಪುರ ತಾಲೂಕಿನಲ್ಲಿರುವ ಲೋಕೋಪಯೋಗಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.
ಅವರು ಈ ಹಿಂದೆ ಮಡಿಕೇರಿ,ವಿರಾಜಪೇಟೆ ನಗರದಲ್ಲಿ ಜೆ.ಇ.ಯಾಗಿದ್ದು, ನಂತರ ಸೋಮವಾರಪೇಟೆ ಎ.ಇ. ಇಯಾಗಿ ಮುಂಭಡ್ತಿ ಪಡೆದು ಸಮಾರು 25 ವರ್ಷಗಳ ಕಾಲ ಸೇವೆ ಸಲ್ಲಿಸಿದರು. ಆ. 6 ರಂದು ಎ.ಇ.ಇ.ಆಗಿ ಕುಂದಾಪುರ ತಾಲೂಕು ಲೋಕೋಪಯೋಗಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. .

Related posts

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ LAV(Lo Assistance Visit) ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಕಾರ್ಕಳದ ಶಾಸಕ ವಿ ಸುನೀಲ್ ಕುಮಾರ್ ಭೇಟಿ; ವಿಶೇಷ ಪೂಜೆ

Suddi Udaya

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya

ಉಜಿರೆ: ಶ್ರೀ. ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವದ ಸಂಭ್ರಮ -ಮಕ್ಕಳಿಗೆ ಅದ್ದೂರಿಯ ಸ್ವಾಗತ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

Suddi Udaya
error: Content is protected !!