27 C
ಪುತ್ತೂರು, ಬೆಳ್ತಂಗಡಿ
June 21, 2026
ಪ್ರಮುಖ ಸುದ್ದಿ

ಕುಂದಾಪುರ ಲೋಕೋಪಯೋಗಿ ಇಲಾಖೆ: ಎ.ಇ.ಇ.ಯಾಗಿ ರಾಮಣ್ಣಗೌಡ ಮುಂಭಡ್ತಿ – ಅಧಿಕಾರ ಸ್ವೀಕಾರ

ಬೆಳ್ತಂಗಡಿ : ಲೋಕೋಪಯೋಗಿ ಇಲಾಖೆಯಲ್ಲಿ ಸೋಮವಾರಪೇಟೆ ಎ.ಇ. ಇ ಯಾಗಿದ್ದ ಕೊಯ್ಯೂರು ಮೈಂದಕೋಡಿ ರಾಮಣ್ಣ ಗೌಡ
ಮುಂಭಡ್ತಿ ಪಡೆದು ಕುಂದಾಪುರ ತಾಲೂಕಿನಲ್ಲಿರುವ ಲೋಕೋಪಯೋಗಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.
ಅವರು ಈ ಹಿಂದೆ ಮಡಿಕೇರಿ,ವಿರಾಜಪೇಟೆ ನಗರದಲ್ಲಿ ಜೆ.ಇ.ಯಾಗಿದ್ದು, ನಂತರ ಸೋಮವಾರಪೇಟೆ ಎ.ಇ. ಇಯಾಗಿ ಮುಂಭಡ್ತಿ ಪಡೆದು ಸಮಾರು 25 ವರ್ಷಗಳ ಕಾಲ ಸೇವೆ ಸಲ್ಲಿಸಿದರು. ಆ. 6 ರಂದು ಎ.ಇ.ಇ.ಆಗಿ ಕುಂದಾಪುರ ತಾಲೂಕು ಲೋಕೋಪಯೋಗಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. .

Related posts

ಪ.ರಾ.ಶಾಸ್ತ್ರಿ ಅಭಿನಂದನೆ: ಆಹ್ವಾನ ಪತ್ರಿಕೆ ಅನಾವರಣ

Suddi Udaya

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ತಾಲೂಕು ಆಸ್ಪತ್ರೆಯ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲು

Suddi Udaya

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ಪಟ್ಟಣ ಪ೦ಚಾಯತ್ ಎದುರು ಪ್ರತಿಭಟನೆ

Suddi Udaya

ಆರಂಬೋಡಿ: ಕುಂಟಾಲ ಪಲ್ಕೆ ಯುವತಿ ನಾಪತ್ತೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಪ್ರಶಸ್ತಿ

Suddi Udaya
error: Content is protected !!