May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು: ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿ

ಕುವೆಟ್ಟು : ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿಯಾಗಿ ಗಾಯವಾದ ಘಟನೆ ಆ.5ರಂದು ರಾತ್ರಿ ನಡೆದಿದೆ.

ಘಟನೆ ವಿವರ: ಬಾಗಲಕೋಟೆ ತೆಗ್ಗಿ ಗ್ರಾಮದ ನಿವಾಸಿ ಪತ್ತಾರ ನಾಗಲಿಂಗ ರವರ ದೂರಿನಂತೆ ಆ.5 ರಂದು ಎಕ್ಸೆಲ್‌ ಕಾಲೇಜು ಕಡೆಯಿಂದ ಶಕ್ತಿನಗರ ಕಡೆಗೆ ನಡೆದುಕೊಂಡು ರಸ್ತೆ ದಾಟುತ್ತಿರುವ ಸಮಯ ರಾತ್ರಿ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಶಕ್ತಿನಗರದ ಅರೆಮಲೆಬೆಟ್ಟು ಎಂಬಲ್ಲಿಗೆ ತಲುಪುತ್ತಿದ್ದಂತೆ ಗುರುವಾಯನಕೆರೆ ಕಡೆಯಿಂದ ವೇಣೂರು ಕಡೆಗೆ ಕೆಎ 70 ಜೆ 4016 ನೇ ಮೋಟಾರು ಸೈಕಲ್‌ ಸವಾರ ಅತೀ ವೇಗದ ದುಡುಕುತನದಿಂದ ಚಲಾಯಿಸಿಕೊಂಡು ಬಂದು ನಾಗಲಿಂಗ ರವರಿಗೆ ಢಿಕ್ಕಿ ಹೊಡೆದ ಪರಿಣಾಮ ಕೈ ಕಾಲುಗಳಿಗೆ ರಕ್ತಗಾಯ, ಹಾಗೂ ಮೋಟಾರು ಸೈಕಲ್‌ ಸವಾರ ವಿನ್ಯಾಸ್‌ ರವರಿಗೂ ರಕ್ತಗಾಯವಾಗಿದ್ದು ಚಿಕಿತ್ಸೆ ಬಗ್ಗೆ ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರ ಠಾಣಾ ಅ.ಕ್ರ: 84/2024 ಕಲಂ: 281, 125 (ಎ) BNS ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ದ್ವಿತೀಯ ಪಿಯುಸಿ ಪರೀಕ್ಷೆ ಮರುಮೌಲ್ಯಮಾಪನ – ವಿದ್ಯಾರ್ಥಿಗಳಿಗೆ ರ‍್ಯಾಂಕ್

Suddi Udaya

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

Suddi Udaya

ಸೆ.16: ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಆರಂಬೋಡಿ: ಪಾಲ್ಯ ನಿವಾಸಿ ಓಡಿ ಕೊರಗ ನಿಧನ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಪಟ್ಟಣದಲ್ಲಿ ನಿಲ್ಲದ ಚಿರತೆ ಹಾವಳಿ: ದಾಳಿಗೆ ಸುದೆಮುಗೇರುವಿನಲ್ಲಿ ನಾಯಿ ಬಲಿ

Suddi Udaya
error: Content is protected !!