25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು: ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿ

ಕುವೆಟ್ಟು : ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿಯಾಗಿ ಗಾಯವಾದ ಘಟನೆ ಆ.5ರಂದು ರಾತ್ರಿ ನಡೆದಿದೆ.

ಘಟನೆ ವಿವರ: ಬಾಗಲಕೋಟೆ ತೆಗ್ಗಿ ಗ್ರಾಮದ ನಿವಾಸಿ ಪತ್ತಾರ ನಾಗಲಿಂಗ ರವರ ದೂರಿನಂತೆ ಆ.5 ರಂದು ಎಕ್ಸೆಲ್‌ ಕಾಲೇಜು ಕಡೆಯಿಂದ ಶಕ್ತಿನಗರ ಕಡೆಗೆ ನಡೆದುಕೊಂಡು ರಸ್ತೆ ದಾಟುತ್ತಿರುವ ಸಮಯ ರಾತ್ರಿ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಶಕ್ತಿನಗರದ ಅರೆಮಲೆಬೆಟ್ಟು ಎಂಬಲ್ಲಿಗೆ ತಲುಪುತ್ತಿದ್ದಂತೆ ಗುರುವಾಯನಕೆರೆ ಕಡೆಯಿಂದ ವೇಣೂರು ಕಡೆಗೆ ಕೆಎ 70 ಜೆ 4016 ನೇ ಮೋಟಾರು ಸೈಕಲ್‌ ಸವಾರ ಅತೀ ವೇಗದ ದುಡುಕುತನದಿಂದ ಚಲಾಯಿಸಿಕೊಂಡು ಬಂದು ನಾಗಲಿಂಗ ರವರಿಗೆ ಢಿಕ್ಕಿ ಹೊಡೆದ ಪರಿಣಾಮ ಕೈ ಕಾಲುಗಳಿಗೆ ರಕ್ತಗಾಯ, ಹಾಗೂ ಮೋಟಾರು ಸೈಕಲ್‌ ಸವಾರ ವಿನ್ಯಾಸ್‌ ರವರಿಗೂ ರಕ್ತಗಾಯವಾಗಿದ್ದು ಚಿಕಿತ್ಸೆ ಬಗ್ಗೆ ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರ ಠಾಣಾ ಅ.ಕ್ರ: 84/2024 ಕಲಂ: 281, 125 (ಎ) BNS ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಶಿಬಿರಕ್ಕೆ ಸುಲ್ಕೇರಿಯ ಶಶಿಕಾಂತ್ ಆಯ್ಕೆ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ನಡ್ವಾಲ್ ಸಿರಿಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಪೂರ್ವಭಾವಿ ಸಭೆ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪಾಲೇದು ಸ.ಹಿ.ಪ್ರಾ.ಶಾಲೆಯ ಕೊಠಡಿ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
error: Content is protected !!