24 C
ಪುತ್ತೂರು, ಬೆಳ್ತಂಗಡಿ
June 21, 2026
ಪ್ರಮುಖ ಸುದ್ದಿ

ಕೆಸರು ಗದ್ದೆಯಾದ ನ್ಯಾಯತರ್ಪು ಹಾಕೋಟೆ ರಸ್ತೆ

ಬೆಳ್ತಂಗಡಿ : ನ್ಯಾಯತರ್ಪು ಗ್ರಾಮದ ಹಾಕೋಟೆ ಎಂಬಲ್ಲಿರುವ ಮಣ್ಣಿನ ರಸ್ತೆ ಕೆಸರು ಗದ್ದೆಯಾಗಿದೆ .ಸುಮಾರು 25 ಕ್ಕೂ ಹೆಚ್ಚಿನ ಕುಟುಂಬದ ಕೃಷಿಕರು, ಶಾಲಾ ಮಕ್ಕಳು ಹಾಗೂ ಕೂಲಿ ಕಾರ್ಮಿಕರು ನಿತ್ಯ ಓಡಾಡುವುದಕ್ಕೆ ಪರಾಡು ಪರಿಸ್ಥಿತಿ ನಿರ್ಮಾಣ ಆಗಿದೆ. ಈ ಹದಗೆಟ್ಟ ಮಣ್ಣಿನ ರಸ್ತೆಯಲ್ಲಿ ಸಣ್ಣಪುಟ್ಟ ವಾಹನಗಳು ಓಡಾಡುವುದಕ್ಕೆ ಭಾರೀ ತೊಂದರೆ ಆಗುತ್ತದೆ. ಸ್ಥಳೀಯ ಪಂಚಾಯತು.

ಜನಪ್ರತಿನಿಧಿಗಳು,ಸಂಬಂಧಿಸಿದ ಇಲಾಖೆ ಸಿಬ್ಬಂದಿಗಳು ಕೆಸರು ರಸ್ತೆಯ ಸಮಸ್ಯೆಗೆ ಮುಕ್ತಿ ನೀಡಬೇಕೆಂದು ಆಗ್ರಹಿಸಿದರು.

Related posts

ಬೆಳ್ತಂಗಡಿ : ಮಾಜಿ ಶಾಸಕ ವಸಂತ ಬಂಗೇರ ಮತ್ತು ಎಮ್. ತುಂಗಪ್ಪ ಗೌಡರಿಗೆ ಶ್ರದ್ಧಾಂಜಲಿ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

46 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ನಾಳೆ(ಜೂ.11): ವಿದ್ಯುತ್ ನಿಲುಗಡೆ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ

Suddi Udaya
error: Content is protected !!