28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ -ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ /ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಕೊಕ್ರಾಡಿ ಯುವಕ ಮಂಡಲದ ಅಧ್ಯಕ್ಷರು ನೀಲಕಂಠ ಪ್ರಸಾದ್ ಉದ್ಘಾಟನೆ ಮಾಡಿದರು.

ಸಂಪನ್ಮೂಲ ವ್ಯಕ್ತಿ ಗೋಪಿ ಸಿಸ್ಟರ್ ಮಹಿಳೆಯರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಗುರುವಾಯನಕೆರೆ ತಾಲೂಕು ಯೋಜನಾಧಿಕಾರಿಗಳು ದಯಾನಂದ ಪೂಜಾರಿ ಪೌಷ್ಟಿಕ ಆಹಾರ ಮಾಡಿಕೊಂಡು ಬಂದವರಿಗೆ ಬಹುಮಾನ ವಿತರಿಸಿದರು. ವಲಯ ಮೇಲ್ವಿಚಾರಕಿ ದಮಯಂತಿ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಅಧ್ಯಕ್ಷರು ಬಾಲಕೃಷ್ಣ,ಯುವಕ ಮಂಡಲದ ಉಪಾಧ್ಯಕ್ಷರು ಲೋಹಿತ್, ಜ್ಞಾನ ವಿಕಾಸ ಕೇಂದ್ರದ ಸಂಯೋಜಕಿ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಪೂರ್ಣಿಮ ಕಾರ್ಯಕ್ರಮ ನಿರೂಪಣೆ ಮಾಡಿ ಸೇವಾಪ್ರತಿನಿಧಿ ಶಶಿಧರ್ ಕುಲಾಲ್ ಸ್ವಾಗತಿಸಿ, ಜ್ಞಾನ ವಿಕಾಸ ಕೇಂದ್ರದ ಸಂಯೋಜಕಿ ಧನ್ಯವಾದವಿತ್ತರು.

Related posts

ಪಡಂಗಡಿ ಗ್ರಾ.ಪಂ. ನಲ್ಲಿ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಬಜಿರೆ: ಹೊಸಪಟ್ಣ ನಿವಾಸಿ ಸಂಜೀವ ಹೆಗ್ಡೆ ನಿಧನ

Suddi Udaya

ಮಾಜಿ ಸಚಿವ ಗಂಗಾಧರ ಗೌಡ ಮನೆಗೆ ಹಾಗೂ ಕಾಲೇಜಿಗೆ ಐಟಿ ಅಧಿಕಾರಿಗಳ ದಾಳಿ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಇವರ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ದಿಗ್ವಿಜಯ: ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ

Suddi Udaya

ಡಿ.20-21: ಮಡಂತ್ಯಾರ್ ನಲ್ಲಿ ಕ್ಯಾಂಪೋರಿ 2025- 26

Suddi Udaya
error: Content is protected !!