24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ -ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ /ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಕೊಕ್ರಾಡಿ ಯುವಕ ಮಂಡಲದ ಅಧ್ಯಕ್ಷರು ನೀಲಕಂಠ ಪ್ರಸಾದ್ ಉದ್ಘಾಟನೆ ಮಾಡಿದರು.

ಸಂಪನ್ಮೂಲ ವ್ಯಕ್ತಿ ಗೋಪಿ ಸಿಸ್ಟರ್ ಮಹಿಳೆಯರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಗುರುವಾಯನಕೆರೆ ತಾಲೂಕು ಯೋಜನಾಧಿಕಾರಿಗಳು ದಯಾನಂದ ಪೂಜಾರಿ ಪೌಷ್ಟಿಕ ಆಹಾರ ಮಾಡಿಕೊಂಡು ಬಂದವರಿಗೆ ಬಹುಮಾನ ವಿತರಿಸಿದರು. ವಲಯ ಮೇಲ್ವಿಚಾರಕಿ ದಮಯಂತಿ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಅಧ್ಯಕ್ಷರು ಬಾಲಕೃಷ್ಣ,ಯುವಕ ಮಂಡಲದ ಉಪಾಧ್ಯಕ್ಷರು ಲೋಹಿತ್, ಜ್ಞಾನ ವಿಕಾಸ ಕೇಂದ್ರದ ಸಂಯೋಜಕಿ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಪೂರ್ಣಿಮ ಕಾರ್ಯಕ್ರಮ ನಿರೂಪಣೆ ಮಾಡಿ ಸೇವಾಪ್ರತಿನಿಧಿ ಶಶಿಧರ್ ಕುಲಾಲ್ ಸ್ವಾಗತಿಸಿ, ಜ್ಞಾನ ವಿಕಾಸ ಕೇಂದ್ರದ ಸಂಯೋಜಕಿ ಧನ್ಯವಾದವಿತ್ತರು.

Related posts

ಕೊಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಶಾಲೆಯ ಅಭಿವೃದ್ಧಿಗಾಗಿ ‘ವಿದ್ಯಾನಿಧಿ’ ಯೋಜನೆಗೆ ಚಾಲನೆ

Suddi Udaya

ಕಣಿಯೂರು ಅಶೋಕ್ ಕುಲಾಲ್ ರಿಂದ ಖಂಡಿಗ ವಾಸಪ್ಪ ಗೌಡರ ಚಿಕಿತ್ಸೆಗೆ ಸಹಾಯಧನ ಹಸ್ತಾಂತರ

Suddi Udaya

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ: ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 29ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ

Suddi Udaya
error: Content is protected !!