May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ : ಧರ್ಮಸ್ಥಳದಲ್ಲಿ ಮನೆಗೆ ಅಕ್ರಮ ಪ್ರವೇಶ ಮಾಡಿ, ಆರೋಪಿಯು ಬೈದು ಜೀವ ಬೆದರಿಕೆ ಹಾಕಿದ ಘಟನೆ ಆ.6ರಂದು ನಡೆದಿದೆ.

ಘಟನೆ ವಿವರ: ಧರ್ಮಸ್ಥಳ ಗ್ರಾಮದ ಶ್ರೀಮತಿ ತ್ರೇಸ್ಯಮ್ಮ, ರವರ ದೊಡ್ಡ ಮಗಳ ಮಗ ಆರೋಪಿಯಾದ ಪಿಟಿ ಜಾರ್ಜ್ ಯಾನೆ ಪ್ರವೀಣ್ ಎಂಬಾತನು ಆ.06 ರಂದು ರಾತ್ರಿ, ತ್ರೇಸ್ಯಮ್ಮ ಮನೆಗೆ ಆಕ್ರಮ ಪ್ರವೇಶ ಮಾಡಿ, ತ್ರೇಸ್ಯಮ್ಮ ಮಗನನ್ನು ಉದ್ದೇಶಿಸಿ ಮಳೆಯಾಳಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಲು ಮುಂದಾಗಿರುತ್ತಾನೆ. ಈ ವೇಳೆ ತಡೆಯಲು ಮುಂದಾದ ತ್ರೇಸ್ಯಮ್ಮ ಆರೋಪಿಯು ಬೈದು ಹಲ್ಲೆ ನಡೆಸಿರುವುದಾಗಿದೆ. ಬಳಿಕ ತ್ರೇಸ್ಯಮ್ಮ ಜೀವ ಬೆದರಿಕೆ ಒಡ್ಡಿರುತ್ತಾನೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 59/2024 ಕಲಂ 329 (4).115(2).352.351(2) ಬಿ ಎನ್‌ ಎಸ್‌ ರಂತೆ ಪ್ರಕರಣ ದಾಖಲಿಸಲಾಗಿರುತ್ತದೆ.

Related posts

ಪಹಲ್ಗಾಮ್ ಪೈಶಾಚಿಕ ಕೃತ್ಯ ಹೇಯ ಮತ್ತು ಖಂಡನೀಯ : ನಿವೃತ್ತ ಎಸ್ಪಿ ಪೀತಾಂಬರ ಹೆರಾಜೆ

Suddi Udaya

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Suddi Udaya

ಜ.13: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

Suddi Udaya
error: Content is protected !!