24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ : ಧರ್ಮಸ್ಥಳದಲ್ಲಿ ಮನೆಗೆ ಅಕ್ರಮ ಪ್ರವೇಶ ಮಾಡಿ, ಆರೋಪಿಯು ಬೈದು ಜೀವ ಬೆದರಿಕೆ ಹಾಕಿದ ಘಟನೆ ಆ.6ರಂದು ನಡೆದಿದೆ.

ಘಟನೆ ವಿವರ: ಧರ್ಮಸ್ಥಳ ಗ್ರಾಮದ ಶ್ರೀಮತಿ ತ್ರೇಸ್ಯಮ್ಮ, ರವರ ದೊಡ್ಡ ಮಗಳ ಮಗ ಆರೋಪಿಯಾದ ಪಿಟಿ ಜಾರ್ಜ್ ಯಾನೆ ಪ್ರವೀಣ್ ಎಂಬಾತನು ಆ.06 ರಂದು ರಾತ್ರಿ, ತ್ರೇಸ್ಯಮ್ಮ ಮನೆಗೆ ಆಕ್ರಮ ಪ್ರವೇಶ ಮಾಡಿ, ತ್ರೇಸ್ಯಮ್ಮ ಮಗನನ್ನು ಉದ್ದೇಶಿಸಿ ಮಳೆಯಾಳಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಲು ಮುಂದಾಗಿರುತ್ತಾನೆ. ಈ ವೇಳೆ ತಡೆಯಲು ಮುಂದಾದ ತ್ರೇಸ್ಯಮ್ಮ ಆರೋಪಿಯು ಬೈದು ಹಲ್ಲೆ ನಡೆಸಿರುವುದಾಗಿದೆ. ಬಳಿಕ ತ್ರೇಸ್ಯಮ್ಮ ಜೀವ ಬೆದರಿಕೆ ಒಡ್ಡಿರುತ್ತಾನೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 59/2024 ಕಲಂ 329 (4).115(2).352.351(2) ಬಿ ಎನ್‌ ಎಸ್‌ ರಂತೆ ಪ್ರಕರಣ ದಾಖಲಿಸಲಾಗಿರುತ್ತದೆ.

Related posts

ರೆಖ್ಯ: ಗ್ರಾಮದಲ್ಲಿ ಜನರ ಜೀವ ಬಲಿ ಪಡೆಯುವ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ಗ್ರಾಮಸ್ಥರಿಂದ ಹೆದ್ದಾರಿ ತಡೆದು ಪ್ರತಿಭಟನೆ ಮಾಡಲು ನಿರ್ಧಾರ

Suddi Udaya

ಕುವೆಟ್ಟು ಜನಸ್ಪಂದನ ಸಭೆ

Suddi Udaya

ಜೆಸಿಯಲ್ಲಿ 20 ವರ್ಷ ಸೇವೆ ಸಲ್ಲಿಸಿದ ಬೆಳ್ತಂಗಡಿ ಕಿರಣ್ ಕುಮಾರ್ ಶೆಟ್ಟಿ ರಿಗೆ ಸನ್ಮಾನ

Suddi Udaya

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯಿಂದ ಮೆಸ್ಕಾಂ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಭೇಟಿ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ” ನ್ಯಾಷನಲ್ ಮಾಥ್ಸ್ ಡೇ “ಮತ್ತು ವಿಜ್ಞಾನ ವಸ್ತು ಪ್ರದರ್ಶನ

Suddi Udaya
error: Content is protected !!