24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಆರ್.ಎಫ್.ಓ ಮೋಹನ್ ಕುಮಾರ್ ಎಸಿಎಫ್ ಆಗಿ ಮುಂಬಡ್ತಿ

ಬೆಳ್ತಂಗಡಿ : ಅರಣ್ಯ ಇಲಾಖೆಯ ಆರ್.ಎಫ್.ಓ ಅಗಿದ್ದ ಪ್ರಸ್ತುತ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಆರ್.ಎಫ್.ಓ ಅಗಿರುವ ಮೋಹನ್ ಕುಮಾರ್.ಬಿ.ಜಿ ಅವರಿಗೆ ಎಸಿಎಫ್ ಅಗಿ ಆ.7 ರಂದು ಸರಕಾರ ಮುಂಬಡ್ತಿ ನೀಡಿ ಬಾಳೆ ಹೊನ್ನೂರು ಉಪವಿಭಾಗ, ಕೊಪ್ಪ ವಿಭಾಗದ ಎ.ಸಿ.ಎಫ್ ಅಗಿ ವರ್ಗಾವಣೆ ಮಾಡಿದ್ದಾರೆ.

ಮೋಹನ್ ಕುಮಾರ್.ಬಿ.ಜಿ 2001 ರಲ್ಲಿ ಡಿ.ಆರ್.ಎಫ್.ಓ ಅಗಿ ಸೇವೆಗೆ ಸೇರಿದ್ದು, 2011 ರಲ್ಲಿ ಆರ್.ಎಫ್.ಓ ಆಗಿ ಮುಂಬಡ್ತಿ ಹೊಂದಿದ್ದು ಇದೀಗ 2024 ರಲ್ಲಿ ಎಸಿಎಫ್ ಅಗಿ ಮುಂಬಡ್ತಿ ಹೊಂದಿದ್ದಾರೆ.ಮೂಡಿಗೆರೆ, ಪುತ್ತೂರು, ಶಿವಮೊಗ್ಗ, ಕೊಪ್ಪ, ಬೆಳ್ತಂಗಡಿ ಯಲ್ಲಿ ಸೇವೆ ಸಲ್ಲಿಸಿರುತ್ತಾರೆ.

ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಆರ್.ಎಫ್.ಓ ಕರ್ತವ್ಯದ ವೇಳೆ ಹಲವು ಅಕ್ರಮ ಮರ ಪ್ರಕರಣ , ಕಾಡು ಪ್ರಾಣಿಗಳ ಬೇಟೆ ಪ್ರಕರಣವನ್ನು ಪತ್ತೆ ಹಚ್ಚಿ ಇಲಾಖೆಯ ಹಿರಿಯ ಅಧಿಕಾರಿಗಳ ಪ್ರಶಂಸೆಗೆ ಹಾಗೂ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂದೇ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Related posts

ಅರಸಿನಮಕ್ಕಿ ಗ್ರಾ.ಪಂ.ನಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಪಿಡಿಒ ಉಮೇಶ್ ಕೆ. ಸೇವಾ ನಿವೃತ್ತಿ: ಧರ್ಮಸ್ಥಳ ಬೀಳ್ಕೊಡುಗೆ ಸಮಾರಂಭ ಸಮಿತಿಯಿಂದ ಬೀಳ್ಕೊಡುಗೆ

Suddi Udaya

ಕುಪೆಟ್ಟಿ, ಕಲ್ಲೇರಿ, ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಗುಂಡಿಗಳಿಗೆ ತಾತ್ಕಲಿಕ ಪರಿಹಾರ: ಪ್ರಯಾಣಿಕರಿಗೆ ಧೂಳಿನ ಗೋಳು

Suddi Udaya

ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಲೈಟಿಂಗ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ 9 ನೇ ತರಗತಿ ವಿದ್ಯಾರ್ಥಿ ಸಾವು

Suddi Udaya

ಬೆಳ್ತಂಗಡಿ: ದಾರುಸಲಾಂ ಎಜುಕೇಶನ್ ಸೆಂಟರ್ ನಲ್ಲಿ 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!