24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಆರ್.ಎಫ್.ಓ ಮೋಹನ್ ಕುಮಾರ್ ಎಸಿಎಫ್ ಆಗಿ ಮುಂಬಡ್ತಿ

ಬೆಳ್ತಂಗಡಿ : ಅರಣ್ಯ ಇಲಾಖೆಯ ಆರ್.ಎಫ್.ಓ ಅಗಿದ್ದ ಪ್ರಸ್ತುತ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಆರ್.ಎಫ್.ಓ ಅಗಿರುವ ಮೋಹನ್ ಕುಮಾರ್.ಬಿ.ಜಿ ಅವರಿಗೆ ಎಸಿಎಫ್ ಅಗಿ ಆ.7 ರಂದು ಸರಕಾರ ಮುಂಬಡ್ತಿ ನೀಡಿ ಬಾಳೆ ಹೊನ್ನೂರು ಉಪವಿಭಾಗ, ಕೊಪ್ಪ ವಿಭಾಗದ ಎ.ಸಿ.ಎಫ್ ಅಗಿ ವರ್ಗಾವಣೆ ಮಾಡಿದ್ದಾರೆ.

ಮೋಹನ್ ಕುಮಾರ್.ಬಿ.ಜಿ 2001 ರಲ್ಲಿ ಡಿ.ಆರ್.ಎಫ್.ಓ ಅಗಿ ಸೇವೆಗೆ ಸೇರಿದ್ದು, 2011 ರಲ್ಲಿ ಆರ್.ಎಫ್.ಓ ಆಗಿ ಮುಂಬಡ್ತಿ ಹೊಂದಿದ್ದು ಇದೀಗ 2024 ರಲ್ಲಿ ಎಸಿಎಫ್ ಅಗಿ ಮುಂಬಡ್ತಿ ಹೊಂದಿದ್ದಾರೆ.ಮೂಡಿಗೆರೆ, ಪುತ್ತೂರು, ಶಿವಮೊಗ್ಗ, ಕೊಪ್ಪ, ಬೆಳ್ತಂಗಡಿ ಯಲ್ಲಿ ಸೇವೆ ಸಲ್ಲಿಸಿರುತ್ತಾರೆ.

ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಆರ್.ಎಫ್.ಓ ಕರ್ತವ್ಯದ ವೇಳೆ ಹಲವು ಅಕ್ರಮ ಮರ ಪ್ರಕರಣ , ಕಾಡು ಪ್ರಾಣಿಗಳ ಬೇಟೆ ಪ್ರಕರಣವನ್ನು ಪತ್ತೆ ಹಚ್ಚಿ ಇಲಾಖೆಯ ಹಿರಿಯ ಅಧಿಕಾರಿಗಳ ಪ್ರಶಂಸೆಗೆ ಹಾಗೂ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂದೇ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Related posts

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ: ಆಶ್ಲೇಷಾ ಬಲಿ-ಶ್ರೀ ನಾಗದರ್ಶನ ಸೇವೆ, ಶ್ರೀ ನಾಗದೇವರ ಮತ್ತು ಶ್ರೀ ಲೋಕನಾಥೇಶ್ವರ ದೇವರ ಭೇಟಿ,

Suddi Udaya

ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ರವರಿಗೆ ಗೌರವ ಸಮರ್ಪಣೆ

Suddi Udaya

ಅಳದಂಗಡಿ : ಜನ ಔಷಧೀಯ ಕೇಂದ್ರದ ಉದ್ಘಾಟನೆ

Suddi Udaya

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆ

Suddi Udaya

ತಾಲೂಕು ಒಕ್ಕಲಿಗ ಸಂಘದ ನೇತೃತ್ವದಲ್ಲಿ ಚಂದ್ರಶೇಖರ ಗೌಡ ಧರ್ಮದಕಲ, ಶ್ರೀಧರ ಗೌಡ ಮರಕಡ, ಜನಾರ್ಧನ ಗೌಡ ಕೇರಿಮಾರುರಿಗೆ ನುಡಿನಮನ

Suddi Udaya
error: Content is protected !!