May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಆರ್.ಎಫ್.ಓ ಮೋಹನ್ ಕುಮಾರ್ ಎಸಿಎಫ್ ಆಗಿ ಮುಂಬಡ್ತಿ

ಬೆಳ್ತಂಗಡಿ : ಅರಣ್ಯ ಇಲಾಖೆಯ ಆರ್.ಎಫ್.ಓ ಅಗಿದ್ದ ಪ್ರಸ್ತುತ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಆರ್.ಎಫ್.ಓ ಅಗಿರುವ ಮೋಹನ್ ಕುಮಾರ್.ಬಿ.ಜಿ ಅವರಿಗೆ ಎಸಿಎಫ್ ಅಗಿ ಆ.7 ರಂದು ಸರಕಾರ ಮುಂಬಡ್ತಿ ನೀಡಿ ಬಾಳೆ ಹೊನ್ನೂರು ಉಪವಿಭಾಗ, ಕೊಪ್ಪ ವಿಭಾಗದ ಎ.ಸಿ.ಎಫ್ ಅಗಿ ವರ್ಗಾವಣೆ ಮಾಡಿದ್ದಾರೆ.

ಮೋಹನ್ ಕುಮಾರ್.ಬಿ.ಜಿ 2001 ರಲ್ಲಿ ಡಿ.ಆರ್.ಎಫ್.ಓ ಅಗಿ ಸೇವೆಗೆ ಸೇರಿದ್ದು, 2011 ರಲ್ಲಿ ಆರ್.ಎಫ್.ಓ ಆಗಿ ಮುಂಬಡ್ತಿ ಹೊಂದಿದ್ದು ಇದೀಗ 2024 ರಲ್ಲಿ ಎಸಿಎಫ್ ಅಗಿ ಮುಂಬಡ್ತಿ ಹೊಂದಿದ್ದಾರೆ.ಮೂಡಿಗೆರೆ, ಪುತ್ತೂರು, ಶಿವಮೊಗ್ಗ, ಕೊಪ್ಪ, ಬೆಳ್ತಂಗಡಿ ಯಲ್ಲಿ ಸೇವೆ ಸಲ್ಲಿಸಿರುತ್ತಾರೆ.

ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಆರ್.ಎಫ್.ಓ ಕರ್ತವ್ಯದ ವೇಳೆ ಹಲವು ಅಕ್ರಮ ಮರ ಪ್ರಕರಣ , ಕಾಡು ಪ್ರಾಣಿಗಳ ಬೇಟೆ ಪ್ರಕರಣವನ್ನು ಪತ್ತೆ ಹಚ್ಚಿ ಇಲಾಖೆಯ ಹಿರಿಯ ಅಧಿಕಾರಿಗಳ ಪ್ರಶಂಸೆಗೆ ಹಾಗೂ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂದೇ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Related posts

ಬೆಳ್ತಂಗಡಿ: ಗೃಹಜ್ಯೋತಿ ಯೋಜನೆಗೆ ಜೂ.18ರಿಂದ ನೋಂದಣಿ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದಲ್ಲಿ ದಸರಾ- ದೀಪಾವಳಿ ಪ್ರಯುಕ್ತ ಉಡುಪುಗಳ ಮಹಾಮೇಳ

Suddi Udaya

ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ಅದ್ದೂರಿ ವ್ಯವಹಾರ ಸಮ್ಮೇಳನ 2025 – ಮೃದಂಗ

Suddi Udaya

ಬಳ್ಳಾಲರಾಯನ ದುರ್ಗಕ್ಕೆ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಯುವಕ ಕಾಡಿನಲ್ಲಿ ಪತ್ತೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ಡಾ| ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya
error: Content is protected !!