24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಸಹಾಯಹಸ್ತ

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಶ್ರೀಮತಿ ಲಲಿತ ಪ್ರಸನ್ನ ಇವರು ಅನಾರೋಗ್ಯ ನಿಮಿತ್ತ ಮಲಗಿದ್ದಲ್ಲಿ ಇರುವುದರಿಂದ ಮಂಚದ ವ್ಯವಸ್ಥೆಯನ್ನು ಕಲ್ಪಿಸಿರುತ್ತಾರೆ.

ಇವರು ಗ್ರಾಮೀಣ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿಯಾದ ಶ್ರೀಮತಿ ಸುಮಂಗಲ ಜಿನ್ನಪ್ಪ ನಾಯ್ಕ ಇವರ ಸಹೋದರಿ ಇವರ ಪುತ್ರ ಹರ್ಷಿತ್ ಉಜಿರೆ ಗ್ರಾಮದ ಬೂತ್ ಮಟ್ಟದಲ್ಲಿ ಸಕ್ರಿಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಸಿಕೊಳ್ಳುತ್ತಿದ್ದಾನೆ ಬಡ ಕುಟುಂಬ ತಂದೆ ಚಿಕ್ಕವಯಸ್ಸಿನಲ್ಲಿ ತೀರಿಕೊಂಡಿದ್ದಾರೆ. ಇವರ ತಾಯಿ ಮಲಗಿದ್ದ ಸ್ಥಿತಿಯಲ್ಲಿ ಇರುವಾಗ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರಾದ ಶ್ರೀಮತಿ ನಮಿತಾ ಪೂಜಾರಿ ಇವರು ಕೆಲವೊಂದು ಸದಸ್ಯರುಗಳ ಸಹಾಯದೊಂದಿಗೆ ಸಹಕರಿಸಿದವರು.

ಶ್ರೀ ನಾಗೇಶ್ ಗೌಡ, ಶ್ರೀಮತಿ ನಮಿತಾ ಕೆ ಪೂಜಾರಿ, ಶ್ರೀಮತಿ ಸಿಂಧು, ಶ್ರೀಮತಿ ಸುಚಿತ್ರ, ಶ್ರೀಮತಿ ತನುಜಶೇಖರ್, ಶ್ರೀಮತಿ ರಶ್ಮಿ , ಶ್ರೀಮತಿ ವನಿತಾ, ಶ್ರೀಮತಿ ಸೀಬಾ, ಶ್ರೀಮತಿ ಸೀತಮ್ಮ ಶ್ರೀಮತಿ ಪುಷ್ಪ ಸಾಜಿ , ಪ್ರದೀಪ್ ನವೀನ್ ಬೆಳ್ತಂಗಡಿ ಇವರುಗಳ ಸಹಾಯದೊಂದಿಗೆ ಸಹಾಯಸ್ಥವಾಗಿ ಮಂಚದ ವ್ಯವಸ್ಥೆಯನ್ನು ಕಲ್ಪಿಸಿರುತ್ತಾರೆ ಇದನ್ನು ಹಸ್ತಾಂತರ ಮಾಡುವಲ್ಲಿ ಉಜಿರೆಯಿಂದ ಮಾಜಿ ಅಧ್ಯಕ್ಷರಾದ ಶ್ರೀಧರ್ ಪೂಜಾರಿ ಸದಸ್ಯರಾದ ಬಾಲಕೃಷ್ಣ ಗೌಡ ಮಾಜಿ ಸದಸ್ಯರಾದ ಶ್ರೀನಿವಾಸ್ ಗಾಂಧಿನಗರ ಇವರುಗಳು ಉಪಸ್ಥಿತಿ ಇದ್ದರು.

Related posts

ಶ್ರೀರಾಮ ಶಾಲೆ ಸುಲ್ಕೇರಿಯ ವಿದ್ಯಾರ್ಥಿನಿ ಕು.ನಿಷ್ಕಾ ಜೈನ್ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya

ಅರಸಿನಮಕ್ಕಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೊಕ್ಕಡ ಹೋಬಳಿ ಘಟಕಕ್ಕೆ ಚಾಲನೆ

Suddi Udaya

ಅರಸಿನಮಕ್ಕಿ: ಕಾಪಿನಡ್ಕ ನಿವಾಸಿ ತಿಮ್ಮಪ್ಪ ಶೆಟ್ಟಿಗಾರ್ ನಿಧನ

Suddi Udaya

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

Suddi Udaya
error: Content is protected !!