26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಸಹಾಯಹಸ್ತ

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಶ್ರೀಮತಿ ಲಲಿತ ಪ್ರಸನ್ನ ಇವರು ಅನಾರೋಗ್ಯ ನಿಮಿತ್ತ ಮಲಗಿದ್ದಲ್ಲಿ ಇರುವುದರಿಂದ ಮಂಚದ ವ್ಯವಸ್ಥೆಯನ್ನು ಕಲ್ಪಿಸಿರುತ್ತಾರೆ.

ಇವರು ಗ್ರಾಮೀಣ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿಯಾದ ಶ್ರೀಮತಿ ಸುಮಂಗಲ ಜಿನ್ನಪ್ಪ ನಾಯ್ಕ ಇವರ ಸಹೋದರಿ ಇವರ ಪುತ್ರ ಹರ್ಷಿತ್ ಉಜಿರೆ ಗ್ರಾಮದ ಬೂತ್ ಮಟ್ಟದಲ್ಲಿ ಸಕ್ರಿಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಸಿಕೊಳ್ಳುತ್ತಿದ್ದಾನೆ ಬಡ ಕುಟುಂಬ ತಂದೆ ಚಿಕ್ಕವಯಸ್ಸಿನಲ್ಲಿ ತೀರಿಕೊಂಡಿದ್ದಾರೆ. ಇವರ ತಾಯಿ ಮಲಗಿದ್ದ ಸ್ಥಿತಿಯಲ್ಲಿ ಇರುವಾಗ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರಾದ ಶ್ರೀಮತಿ ನಮಿತಾ ಪೂಜಾರಿ ಇವರು ಕೆಲವೊಂದು ಸದಸ್ಯರುಗಳ ಸಹಾಯದೊಂದಿಗೆ ಸಹಕರಿಸಿದವರು.

ಶ್ರೀ ನಾಗೇಶ್ ಗೌಡ, ಶ್ರೀಮತಿ ನಮಿತಾ ಕೆ ಪೂಜಾರಿ, ಶ್ರೀಮತಿ ಸಿಂಧು, ಶ್ರೀಮತಿ ಸುಚಿತ್ರ, ಶ್ರೀಮತಿ ತನುಜಶೇಖರ್, ಶ್ರೀಮತಿ ರಶ್ಮಿ , ಶ್ರೀಮತಿ ವನಿತಾ, ಶ್ರೀಮತಿ ಸೀಬಾ, ಶ್ರೀಮತಿ ಸೀತಮ್ಮ ಶ್ರೀಮತಿ ಪುಷ್ಪ ಸಾಜಿ , ಪ್ರದೀಪ್ ನವೀನ್ ಬೆಳ್ತಂಗಡಿ ಇವರುಗಳ ಸಹಾಯದೊಂದಿಗೆ ಸಹಾಯಸ್ಥವಾಗಿ ಮಂಚದ ವ್ಯವಸ್ಥೆಯನ್ನು ಕಲ್ಪಿಸಿರುತ್ತಾರೆ ಇದನ್ನು ಹಸ್ತಾಂತರ ಮಾಡುವಲ್ಲಿ ಉಜಿರೆಯಿಂದ ಮಾಜಿ ಅಧ್ಯಕ್ಷರಾದ ಶ್ರೀಧರ್ ಪೂಜಾರಿ ಸದಸ್ಯರಾದ ಬಾಲಕೃಷ್ಣ ಗೌಡ ಮಾಜಿ ಸದಸ್ಯರಾದ ಶ್ರೀನಿವಾಸ್ ಗಾಂಧಿನಗರ ಇವರುಗಳು ಉಪಸ್ಥಿತಿ ಇದ್ದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಜೀವನ ಕೌಶಲ’ ಕಾರ್ಯಾಗಾರ

Suddi Udaya

ಉಜಿರೆ: ಶ್ರೀ. ಧ. ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನಲ್ಲಿ ತರಗತಿ ಪ್ರತಿನಿಧಿಗಳ ಹಾಗೂ ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya

ಉಜಿರೆ ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ರವರ ತಂದೆ ಫ್ರಾನ್ಸಿಸ್ ಫೆರ್ನಾಂಡಿಸ್ ನಿಧನ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯಿಂದ ಸೇವಾ ಯೋಜನೆ ಹಸ್ತಾಂತರ

Suddi Udaya

ಪೆರ್ಲ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ವತಿಯಿಂದ ಭಜನೋತ್ಸವ

Suddi Udaya
error: Content is protected !!