28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಸಹಾಯಹಸ್ತ

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಶ್ರೀಮತಿ ಲಲಿತ ಪ್ರಸನ್ನ ಇವರು ಅನಾರೋಗ್ಯ ನಿಮಿತ್ತ ಮಲಗಿದ್ದಲ್ಲಿ ಇರುವುದರಿಂದ ಮಂಚದ ವ್ಯವಸ್ಥೆಯನ್ನು ಕಲ್ಪಿಸಿರುತ್ತಾರೆ.

ಇವರು ಗ್ರಾಮೀಣ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿಯಾದ ಶ್ರೀಮತಿ ಸುಮಂಗಲ ಜಿನ್ನಪ್ಪ ನಾಯ್ಕ ಇವರ ಸಹೋದರಿ ಇವರ ಪುತ್ರ ಹರ್ಷಿತ್ ಉಜಿರೆ ಗ್ರಾಮದ ಬೂತ್ ಮಟ್ಟದಲ್ಲಿ ಸಕ್ರಿಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಸಿಕೊಳ್ಳುತ್ತಿದ್ದಾನೆ ಬಡ ಕುಟುಂಬ ತಂದೆ ಚಿಕ್ಕವಯಸ್ಸಿನಲ್ಲಿ ತೀರಿಕೊಂಡಿದ್ದಾರೆ. ಇವರ ತಾಯಿ ಮಲಗಿದ್ದ ಸ್ಥಿತಿಯಲ್ಲಿ ಇರುವಾಗ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರಾದ ಶ್ರೀಮತಿ ನಮಿತಾ ಪೂಜಾರಿ ಇವರು ಕೆಲವೊಂದು ಸದಸ್ಯರುಗಳ ಸಹಾಯದೊಂದಿಗೆ ಸಹಕರಿಸಿದವರು.

ಶ್ರೀ ನಾಗೇಶ್ ಗೌಡ, ಶ್ರೀಮತಿ ನಮಿತಾ ಕೆ ಪೂಜಾರಿ, ಶ್ರೀಮತಿ ಸಿಂಧು, ಶ್ರೀಮತಿ ಸುಚಿತ್ರ, ಶ್ರೀಮತಿ ತನುಜಶೇಖರ್, ಶ್ರೀಮತಿ ರಶ್ಮಿ , ಶ್ರೀಮತಿ ವನಿತಾ, ಶ್ರೀಮತಿ ಸೀಬಾ, ಶ್ರೀಮತಿ ಸೀತಮ್ಮ ಶ್ರೀಮತಿ ಪುಷ್ಪ ಸಾಜಿ , ಪ್ರದೀಪ್ ನವೀನ್ ಬೆಳ್ತಂಗಡಿ ಇವರುಗಳ ಸಹಾಯದೊಂದಿಗೆ ಸಹಾಯಸ್ಥವಾಗಿ ಮಂಚದ ವ್ಯವಸ್ಥೆಯನ್ನು ಕಲ್ಪಿಸಿರುತ್ತಾರೆ ಇದನ್ನು ಹಸ್ತಾಂತರ ಮಾಡುವಲ್ಲಿ ಉಜಿರೆಯಿಂದ ಮಾಜಿ ಅಧ್ಯಕ್ಷರಾದ ಶ್ರೀಧರ್ ಪೂಜಾರಿ ಸದಸ್ಯರಾದ ಬಾಲಕೃಷ್ಣ ಗೌಡ ಮಾಜಿ ಸದಸ್ಯರಾದ ಶ್ರೀನಿವಾಸ್ ಗಾಂಧಿನಗರ ಇವರುಗಳು ಉಪಸ್ಥಿತಿ ಇದ್ದರು.

Related posts

ಬೆಳ್ತಂಗಡಿ: ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದಿಂದ ಜಾಗತಿಕ ಔಷಧಿ ತಜ್ಞರ ಹಾಗೂ ವಾರ್ಷಿಕ ದಿನಾಚರಣೆ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳಿಗೆ ಭರ್ಜರಿ ಜಯ

Suddi Udaya

ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ‌ ನಗದು ಸಹಿತ ಐವರು ವಶಕ್ಕೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಟಿಪ್ಪರ್ ವಾಹನದ ಬಾಡಿಗೆ ಕೇಳಲು ಹೋದವನ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!