28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಗಳೂರು ಸಂಸದ ಬ್ರಿಜೇಶ್ ಚೌಟ ರವರ ಮನವಿಯನ್ನು ಪರಿಗಣಿಸಿ ದೆಹಲಿಯಲ್ಲಿ JBF ಪೆಟ್ರೋಕೆಮಿಕಲ್ಸ್‌ ಮತ್ತು GAIL ನ ವಿಲೀನದ ಸಮಸ್ಯೆಗಳ ಕುರಿತು ಚರ್ಚೆ

ಮಂಗಳೂರು ಸಂಸದ ಬ್ರಿಜೇಶ್ ಚೌಟ ರವರ ಮನವಿಯನ್ನು ಪರಿಗಣಿಸಿ ಕೇಂದ್ರದ ಗೌರವಾನ್ವಿತ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆಯ ಸಚಿವರಾದ ಹರ್ದೀಪ್ ಸಿಂಗ್ ಪುರಿ ಅವರ ಅಧ್ಯಕ್ಷತೆಯಲ್ಲಿ ಮತ್ತು ಪೆಟ್ರೋಲಿಯಂ ಕಾರ್ಯದರ್ಶಿ ಪಂಕಜ್ ಜೈನ್, GAIL ನ ಸಿಎಮ್‌ಡಿ ಸಂದೀಪ್ ಗುಪ್ತಾ ಮತ್ತು GMPL ನ ಸಿಎಮ್‌ಡಿ ಆಯುಷ್ ಗುಪ್ತಾ ಅವರ ಉಪಸ್ಥಿತಿಯಲ್ಲಿ ಇಂದು ದೆಹಲಿಯಲ್ಲಿ JBF ಪೆಟ್ರೋಕೆಮಿಕಲ್ಸ್‌ ಮತ್ತು GAIL ನ ವಿಲೀನದ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.

ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿ ಜಾಗ ಕಳೆದುಕೊಂಡ ಕುಟುಂಬ (PDF) ಗಳನ್ನು GMPL ನಲ್ಲಿ ಭರ್ತಿ ಮಾಡುವ ಕುರಿತು ಚರ್ಚೆ ನಡೆಸಿದರು , ಈ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸುವ ಭರವಸೆಯನ್ನು ನೀಡಿದರು.

Related posts

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ತೇರ್ಗಡೆ

Suddi Udaya

ಕಳೆಂಜ: ಶಿಬರಾಜೆಯಲ್ಲಿ ಒಂಟಿಸಲಗ ದಾಳಿ : ಅಪಾರ ಕೃಷಿ ನಾಶ

Suddi Udaya

ಜಿಲ್ಲೆಯ ಬಸದಿಗಳನ್ನು ಆರಕ್ಷಿತ ಸ್ಮಾರಕ ಘೋಷಣೆ ಪ್ರಸ್ತಾವನೆಯನ್ನು ಕೈ ಬಿಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಆಕ್ಷೇಪನ ಸಲ್ಲಿಕೆ

Suddi Udaya

ಹೊಕ್ಕಾಡಿಗೋಳಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ “ಕರೆ” ಮುಹೂರ್ತ

Suddi Udaya

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

Suddi Udaya

ತೆಕ್ಕಾರು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಎಂಡೋಸಲ್ಫಾನ್ ಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ದುಷ್ಕರ್ಮಿಗಳು

Suddi Udaya
error: Content is protected !!