May 6, 2026
Uncategorized

ಮಡಂತ್ಯಾರು ವಲಯದ ಮಚ್ಚಿನ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ವಲಯದ ಮಚ್ಚಿನ ಗ್ರಾಮದ ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಸದಸ್ಯರು ಮತ್ತು ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮುಖ್ಯಸ್ಥರು ಹರ್ಷ ಸಂಪಿಗೆತ್ತಾಯ, ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರಾದ ಹರ್ಷ ಬಳ್ಳಮಂಜ ತಾಲೂಕು ಜನಜಾಗೃತಿ ಸಮಿತಿ ಸದಸ್ಯರಾದ ಗೋಪಾಲ್ ಕೊಲ್ಲಾಜೆ, ಕುತ್ತಿನ ಒಕ್ಕೂಟದ ಅಧ್ಯಕ್ಷರಾದ ಜಯ ಪೂಜಾರಿ ಕುದ್ರಡ್ಕ ಒಕೂಟದ ಅಧ್ಯಕ್ಷರಾದ ವಿಜಯ ಮಾಡೆಂಕೀಲ, ವಲಯದ ಮೇಲ್ವಿಚಾರಕಾರದ ವಸಂತಕುಮಾರ್ ,ಸೇವಾ ಪ್ರತಿನಿಧಿ ಪರಮೇಶ್ವರ ,ಮತ್ತು ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.

Related posts

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ:ನೂತನ ರಂಗ ಮಂದಿರ ಲೋಕಾರ್ಪಣೆ, ಸ್ವಾಗತ ದ್ವಾರ ಉದ್ಘಾಟನೆ, ಇಂಟರ್ ಲಾಕ್ ಅಳವಡಿಕೆ ಹಸ್ತಾಂತರ:ಸೇವೆ ಸಲ್ಲಿಸಿದ್ದ ಗುರುಗಳಿಗೆ ಗುರು ವಂದನೆ – ಆಕಷ೯ಕ ಮೆರವಣಿಗೆ

Suddi Udaya

ಅರಸಿನಮಕ್ಕಿಬೂಡುಮುಗೇರು ನಿವಾಸಿ ಅರಸಿನಮಕ್ಕಿ ಶಾಲೆಯ ಶಿಕ್ಷಕಿ ತೇಜಸ್ವಿನಿ ಶವ ಬಾವಿಯಲ್ಲಿ ಪತ್ತೆ

Suddi Udaya
error: Content is protected !!