23.2 C
ಪುತ್ತೂರು, ಬೆಳ್ತಂಗಡಿ
August 6, 2026
Uncategorized

ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳನ್ನು ಮುಚ್ಚುವ ಕೆಲಸ, ಸಾರ್ವಜನಿಕರಿಂದ ಮೆಚ್ಚುಗೆ

ಮಡಂತ್ಯಾರು:ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುನೀತ್ ಕುಮಾರ್ ರವರ ತನ್ನ ಸ್ವಂತ ಖರ್ಚಿನಲ್ಲಿ ಕೋಲ್ಪೆದಬೈಲು ಆರ್ತಿಲ ರಾಷ್ಟೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳಿಗೆ ಕಲ್ಲು,ಜಲ್ಲಿಗಳನ್ನು ಹಾಕಿ ಜೆಸಿಬಿ ಮೂಲಕ ಮುಚ್ಚುವ ಕೆಲಸವು ನಡೆಯಿತು.ಈ ಸಂದರ್ಭದಲ್ಲಿ ಮಾಲಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಬೇಬಿ ಸುವರ್ಣ, ಉಮೇಶ್ ಸ್ಥಳೀಯ ರಾದ ನೌಷದ್, ಆರೀಫ್,ಮುಂತಾದವರು ಸಹಕಾರ ನೀಡಿದರು

Related posts

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

Suddi Udaya

ಕೊಯ್ಯೂರು ಬಜಿಲ ಶಾಲಾ ಕಟ್ಟಡ ದುರಸ್ತಿಗಾಗಿ ಧರ್ಮಸ್ಥಳದಿಂದ 50 ಸಾವಿರ ದೇಣಿಗೆ

Suddi Udaya

ಪುರುಷ ಕಟ್ಟುವ ಆಚರಣೆಯಲ್ಲಿ ಮುಸ್ಲಿಂ ಧರ್ಮದ ಅವಹೇಳನ : ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ: ಎಸ್.ಡಿ.ಪಿ.ಐ

Suddi Udaya

ಧರ್ಮಸ್ಥಳದ ಮೇಲೆ ಅಪಪ್ರಚಾರವನ್ನು ಸೃಷ್ಟಿಸಿರುವ ಮುಖವಾಡದ ಹಿಂದೆ ಇರುವ ಧಾರ್ಮಿಕ ವಿರೋಧಿ ಶಕ್ತಿಗಳ ವಿರುದ್ಧ ಸಿಬಿಐ ಅಥವಾ ಎನ್.ಐ.ಎ ತನಿಖೆ ನಡೆಸಿ ಕಠಿಣ ಶಿಕ್ಷೆಗೆ ಗುರಿಪಡಿಸಿ ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಪರಿಷತ್ ಅಧ್ಯಕ್ಷ ಡಾ. ಸಂಪತ್ ಕುಮಾರ್ ಆಗ್ರಹ

Suddi Udaya

ಧರ್ಮಸ್ಥಳ ಅಂಟೆಮಜಲುಓಬಯ್ಯ ಮಲೆಕುಡಿಯ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!