26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲಾ ಪುಸ್ತಕ, ಬ್ಯಾಗ್ ವಿತರಣೆ

ಮೇಲಂತಬೆಟ್ಟು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬೆಳ್ತಂಗಡಿ ತಾಲೂಕು ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯರಾದ ಯಶೋಧರವರ ಮಕ್ಕಳ ವಿದ್ಯಾಭ್ಯಾಸಕ್ಕೆ ವಾತ್ಸಲ್ಯ ನಿಧಿ ಕಾರ್ಯಕ್ರಮದಲ್ಲಿ ಮಂಜೂರಾದ ಶಾಲಾ ಪುಸ್ತಕ ಬ್ಯಾಗ್ ನ್ನು ಸದಸ್ಯರ ಮನೆ ಬೇಟಿ ಮಾಡಿ ಜ್ಞಾನ ವಿಕಾಸ ಕಾರ್ಯಕ್ರಮದ ಪ್ರಾದೇಶಿಕ ಯೋಜನಾಧಿಕಾರಿ ಅಮೃತ ಮತ್ತು ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ವಿತರಿಸಿದರು.

ಈ ಸಂದರ್ಭದಲ್ಲಿ ಜ್ಞಾನ ವಿಕಾಸ ಸಮನ್ವಯಾಧಿಕಾರಿಯವರಾದ ಮಧುರಾ ವಸಂತ್, ವಲಯ ಮೇಲ್ವಿಚಾರಕರಾದ ಹರೀಶ್ ರವರು ಉಪಸ್ಟಿತರಿದ್ದರು.

Related posts

ಉಜಿರೆ ವಲಯದ ಮಾಚಾರು ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಹಾಗೂ ಶ್ರೀ ಕ್ಷೇತ್ರ ಸೌತಡ್ಕ ಸೇವಾ ಸಮಿತಿ ವತಿಯಿಂದ ಸೂರ್ಯತ್ತಾವು ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

Suddi Udaya

ಸೆ. 5: ಅರಸಿನಮಕ್ಕಿ ಶ್ರೀಕೃಷ್ಣಜನ್ಮಾಷ್ಟಮಿ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya

ಗೇರುಕಟ್ಟೆ: ರೇಷ್ಮೆ ರೋಡ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

Suddi Udaya
error: Content is protected !!