24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

ಇಂದಬೆಟ್ಟು ಗ್ರಾಮ ಪಂಚಾಯತಿನ 2024-2025 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಇಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಆಶಾಲತಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ರವರು ನಡೆಸಿಕೊಟ್ಟರು.

ದೇವನಾರಿ ಶಾಲಾ ಮಕ್ಕಳು ನಾಡಗೀತೆ ಹಾಡಿದರು, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪ್ರೇಮಾ, ನಿಕಟಪೂರ್ವ ಅಧ್ಯಕ್ಷರಾದ ಅನಂದ ಅಡಿಲು, ಪಂಚಾಯತ್ ಸದಸ್ಯರಾದ ಪ್ರಮೋದ್ ಕುಮಾರ್, ಶ್ರೀಕಾಂತ್ ಎಸ್ ಇಂದಬೆಟ್ಟು, ವೀರಪ್ಪ ಮೊಯ್ಲಿ, ಸುಮಿತ್ರಾ, ಹರಿಣಾಕ್ಷಿ, ಸೌಮ್ಯ, ಜಯಂತಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು ಇಲಾಖೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಗ್ರಾಮದ ಅಭಿವೃದ್ಧಿಗಾಗಿ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದು ಸಹಕರಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ರಶ್ಮಿ ರವರು ಜಮಾ ಖರ್ಚಿನ ವಿವರ ಮಂಡಿಸಿದರು. ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ ರವರು ಸ್ವಾಗತಿಸಿ ವರದಿ ಮಂಡಿಸಿದರು. ರಾಷ್ಟ್ರಗೀತೆ ಯೊಂದಿಗೆ ಗ್ರಾಮ ಸಭೆಯನ್ನು ಮುಕ್ತಾಯಗೊಂಡಿತ್ತು.

Related posts

ಮಚ್ಚಿನ : ಬಳ್ಳಮಂಜ ಗಣೇಶ್ ಬಾಳಿಗ ನಿಧನ

Suddi Udaya

ಉಜಿರೆ: ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ, ಕಲಶಾಭಿಷೇಕ, ಶ್ರೀ ನಾರಾಯಣ ಗುರುಮಂದಿರ ಲೋಕಾರ್ಪಣೆ

Suddi Udaya

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯು ಶೇಪ್ ವಾಕರ್, ವಿತರಣೆ

Suddi Udaya

ಭಾರತ -ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್: ಭಾರತದ ಗೆಲುವಿಗಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya
error: Content is protected !!