May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದಿಂದ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ, ಸನ್ಮಾನ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯ 40ನೇ ತಾಳಮದ್ದಳೆಯಾಗಿ ಚಿತ್ರಸೇನ ಕಾಳಗ ಸುರತ್ಕಲ್ ಕೃಷ್ಣಾಪುರದ ಪದುಮಶ್ರೀ ನಿವಾಸದಲ್ಲಿ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್ ಉಪ್ಪಿನಂಗಡಿ, ನಿತೀಶ್ ಕುಮಾರ್ ವೈ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಶ್ರೀ ಗಣೇಶ ಭಟ್ ಸುರತ್ಕಲ್,ಶ್ರೀಯತಿ ಪುನರೂರು ಅರ್ಥಧಾರಿಗಳಾಗಿ ಪಾತಾಳ ಅಂಬಾ ಪ್ರಸಾದ( ದೇವೇಂದ್ರ ಮತ್ತು ದ್ರೌಪದಿ)ಗೋಪಾಲ ಶೆಟ್ಟಿ ಕಳೆಂಜ,( ಚಿತ್ರಸೇನ )ದಿವಾಕರ ಆಚಾರ್ಯ ಗೇರುಕಟ್ಟೆ,( ಅರ್ಜುನ ) ಶ್ರೀಧರ ಎಸ್ಪಿ ಸುರತ್ಕಲ್( ಕೌರವ),ಹರೀಶ ಆಚಾರ್ಯ ಬಾರ್ಯ(ಕರ್ಣ ) ಶಂಕರನಾರಾಯಣ ಮಯ್ಯರ್ಪಾಡಿ,(ಭೀಮ ) ದೇವದಾಸ ಎಸ್.ಪಿಸುರತ್ಕಲ್ ( ಧರ್ಮರಾಯ ) ,ಶ್ರೀಮತಿ ಶ್ರುತಿ ವಿಸ್ಮಿತ್ ಉಪ್ಪಿನಂಗಡಿ ( ಭಾನುಮತಿ ಮತ್ತು ಸುರಭಟರು )ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದರಾದ ಪಾತಾಳ ಅಂಬಾ ಪ್ರಸಾದ್ ಮತ್ತು ಪ್ರಾಯೋಜಕರಾದ ಕಲಾವಿದ ಶ್ರೀಧರ ಎಸ್ ಪಿ ಸುರತ್ಕಲ್ ಇವರನ್ನು ಗೌರವಿಸಲಾಯಿತು.

Related posts

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮಹಾದ್ವಾರ ಲೋಕಾರ್ಪಣೆ: ರೂ 11 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಮಹಾದ್ವಾರ, ಶಾಸಕ ಹರೀಶ್ ಪೂಂಜರವರಿಂದ ಉದ್ಘಾಟನೆ

Suddi Udaya

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

Suddi Udaya

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಇಂದಬೆಟ್ಟು ಗ್ರಾ. ಪಂ.ವ್ಯಾಪ್ತಿಯ ಕಜೆ – ಶಾಂತಿನಗರ ಪರಿಸರದಲ್ಲಿ ಬಿರುಗಾಳಿಗೆ ವ್ಯಾಪಕ ಹಾನಿ

Suddi Udaya

ಕರ್ನಾಟಕ ರಾಜ್ಯ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಹಾಗೂ ಮೈಸೂರು ಜಿಲ್ಲಾ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಸ್ಪರ್ಧೆಯಲ್ಲಿ ಎಸ್ ಡಿ ಎಮ್ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಮಾನ್ಸೂನ್ ಮೇನಿಯ 2023”

Suddi Udaya
error: Content is protected !!