24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು: ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿ

ಕುವೆಟ್ಟು : ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿಯಾಗಿ ಗಾಯವಾದ ಘಟನೆ ಆ.5ರಂದು ರಾತ್ರಿ ನಡೆದಿದೆ.

ಘಟನೆ ವಿವರ: ಬಾಗಲಕೋಟೆ ತೆಗ್ಗಿ ಗ್ರಾಮದ ನಿವಾಸಿ ಪತ್ತಾರ ನಾಗಲಿಂಗ ರವರ ದೂರಿನಂತೆ ಆ.5 ರಂದು ಎಕ್ಸೆಲ್‌ ಕಾಲೇಜು ಕಡೆಯಿಂದ ಶಕ್ತಿನಗರ ಕಡೆಗೆ ನಡೆದುಕೊಂಡು ರಸ್ತೆ ದಾಟುತ್ತಿರುವ ಸಮಯ ರಾತ್ರಿ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಶಕ್ತಿನಗರದ ಅರೆಮಲೆಬೆಟ್ಟು ಎಂಬಲ್ಲಿಗೆ ತಲುಪುತ್ತಿದ್ದಂತೆ ಗುರುವಾಯನಕೆರೆ ಕಡೆಯಿಂದ ವೇಣೂರು ಕಡೆಗೆ ಕೆಎ 70 ಜೆ 4016 ನೇ ಮೋಟಾರು ಸೈಕಲ್‌ ಸವಾರ ಅತೀ ವೇಗದ ದುಡುಕುತನದಿಂದ ಚಲಾಯಿಸಿಕೊಂಡು ಬಂದು ನಾಗಲಿಂಗ ರವರಿಗೆ ಢಿಕ್ಕಿ ಹೊಡೆದ ಪರಿಣಾಮ ಕೈ ಕಾಲುಗಳಿಗೆ ರಕ್ತಗಾಯ, ಹಾಗೂ ಮೋಟಾರು ಸೈಕಲ್‌ ಸವಾರ ವಿನ್ಯಾಸ್‌ ರವರಿಗೂ ರಕ್ತಗಾಯವಾಗಿದ್ದು ಚಿಕಿತ್ಸೆ ಬಗ್ಗೆ ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರ ಠಾಣಾ ಅ.ಕ್ರ: 84/2024 ಕಲಂ: 281, 125 (ಎ) BNS ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಜೀಯವರನ್ನು ಸ್ವಾಗತಿಸಿದ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್

Suddi Udaya

ಕನ್ಯಾಡಿ ಸೇವಾಭಾರತಿ ಇದರ 20ನೇ ವರ್ಷದ ಸಂಭ್ರಮ: ನೂತನ ಕಟ್ಟಡಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ

Suddi Udaya

ರೆಖ್ಯ : ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಮನೆ

Suddi Udaya

ಬೆಳ್ತಂಗಡಿಯಲ್ಲಿ ಸಮಾನ ಮನಸ್ಕರೊಂದಿಗೆ ಸಂವಾದ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!