25.7 C
ಪುತ್ತೂರು, ಬೆಳ್ತಂಗಡಿ
September 20, 2026
ಪ್ರಮುಖ ಸುದ್ದಿ

ಕೆಸರು ಗದ್ದೆಯಾದ ನ್ಯಾಯತರ್ಪು ಹಾಕೋಟೆ ರಸ್ತೆ

ಬೆಳ್ತಂಗಡಿ : ನ್ಯಾಯತರ್ಪು ಗ್ರಾಮದ ಹಾಕೋಟೆ ಎಂಬಲ್ಲಿರುವ ಮಣ್ಣಿನ ರಸ್ತೆ ಕೆಸರು ಗದ್ದೆಯಾಗಿದೆ .ಸುಮಾರು 25 ಕ್ಕೂ ಹೆಚ್ಚಿನ ಕುಟುಂಬದ ಕೃಷಿಕರು, ಶಾಲಾ ಮಕ್ಕಳು ಹಾಗೂ ಕೂಲಿ ಕಾರ್ಮಿಕರು ನಿತ್ಯ ಓಡಾಡುವುದಕ್ಕೆ ಪರಾಡು ಪರಿಸ್ಥಿತಿ ನಿರ್ಮಾಣ ಆಗಿದೆ. ಈ ಹದಗೆಟ್ಟ ಮಣ್ಣಿನ ರಸ್ತೆಯಲ್ಲಿ ಸಣ್ಣಪುಟ್ಟ ವಾಹನಗಳು ಓಡಾಡುವುದಕ್ಕೆ ಭಾರೀ ತೊಂದರೆ ಆಗುತ್ತದೆ. ಸ್ಥಳೀಯ ಪಂಚಾಯತು.

ಜನಪ್ರತಿನಿಧಿಗಳು,ಸಂಬಂಧಿಸಿದ ಇಲಾಖೆ ಸಿಬ್ಬಂದಿಗಳು ಕೆಸರು ರಸ್ತೆಯ ಸಮಸ್ಯೆಗೆ ಮುಕ್ತಿ ನೀಡಬೇಕೆಂದು ಆಗ್ರಹಿಸಿದರು.

Related posts

ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಮೊಹಮ್ಮದ್ ರಫೀಕ್ ಬಂಧನ

Suddi Udaya

ಉಜಿರೆಯಲ್ಲಿ ರಾಷ್ಟ್ರಪತಿಗಳ ಹೆಸರಿನಲ್ಲಿ 6.20 ಎಕ್ರೆ ಜಮೀನು: ಸರ್ಕಲ್‌ನಿಂದ ಬೆಳಾಲು ಕ್ರಾಸ್ ತನಕ ವಿಸ್ತಾರ-ದಿಶಾಂಕ್ ಆ್ಯಪ್‌ನಲ್ಲಿ ಪತ್ತೆ

Suddi Udaya

ಹೆದ್ದಾರಿ ಕಾಮಗಾರಿ ವಾಹನಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಾಯ

Suddi Udaya

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ನಾರಾವಿ ಗ್ರಾಮ ಪಂಚಾಯತಿಗೆ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ಭೇಟಿ

Suddi Udaya

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Suddi Udaya
error: Content is protected !!