23.4 C
ಪುತ್ತೂರು, ಬೆಳ್ತಂಗಡಿ
August 6, 2026
ಪ್ರಮುಖ ಸುದ್ದಿ

ಕೆಸರು ಗದ್ದೆಯಾದ ನ್ಯಾಯತರ್ಪು ಹಾಕೋಟೆ ರಸ್ತೆ

ಬೆಳ್ತಂಗಡಿ : ನ್ಯಾಯತರ್ಪು ಗ್ರಾಮದ ಹಾಕೋಟೆ ಎಂಬಲ್ಲಿರುವ ಮಣ್ಣಿನ ರಸ್ತೆ ಕೆಸರು ಗದ್ದೆಯಾಗಿದೆ .ಸುಮಾರು 25 ಕ್ಕೂ ಹೆಚ್ಚಿನ ಕುಟುಂಬದ ಕೃಷಿಕರು, ಶಾಲಾ ಮಕ್ಕಳು ಹಾಗೂ ಕೂಲಿ ಕಾರ್ಮಿಕರು ನಿತ್ಯ ಓಡಾಡುವುದಕ್ಕೆ ಪರಾಡು ಪರಿಸ್ಥಿತಿ ನಿರ್ಮಾಣ ಆಗಿದೆ. ಈ ಹದಗೆಟ್ಟ ಮಣ್ಣಿನ ರಸ್ತೆಯಲ್ಲಿ ಸಣ್ಣಪುಟ್ಟ ವಾಹನಗಳು ಓಡಾಡುವುದಕ್ಕೆ ಭಾರೀ ತೊಂದರೆ ಆಗುತ್ತದೆ. ಸ್ಥಳೀಯ ಪಂಚಾಯತು.

ಜನಪ್ರತಿನಿಧಿಗಳು,ಸಂಬಂಧಿಸಿದ ಇಲಾಖೆ ಸಿಬ್ಬಂದಿಗಳು ಕೆಸರು ರಸ್ತೆಯ ಸಮಸ್ಯೆಗೆ ಮುಕ್ತಿ ನೀಡಬೇಕೆಂದು ಆಗ್ರಹಿಸಿದರು.

Related posts

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

Suddi Udaya

ಗೇರುಕಟ್ಟೆ ಸಮೀಪದ ಬಟ್ಟೆಮಾರು ಎಂಬಲ್ಲಿ ಬೈಹುಲ್ಲು ಟ್ರಕ್ ಗೆ ಬೆಂಕಿ ಅವಘಡ

Suddi Udaya

ತೆಕ್ಕಾರು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಿಲಾನ್ಯಾಸ

Suddi Udaya

ಅಳದಂಗಡಿ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಾಖಲೆಯ ರೂ. 2.12 ಕೋಟಿ ನಿವ್ವಳ ಲಾಭ

Suddi Udaya

ಅಂಡಿಂಜೆ : ಮಜಲಡ್ಡ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಕಳ್ಳತನ ಪ್ರಕರಣ:ಅಂತರ್ ರಾಜ್ಯ ಕುಖ್ಯಾತ ಕಳ್ಳನಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!