26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ -ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ /ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಕೊಕ್ರಾಡಿ ಯುವಕ ಮಂಡಲದ ಅಧ್ಯಕ್ಷರು ನೀಲಕಂಠ ಪ್ರಸಾದ್ ಉದ್ಘಾಟನೆ ಮಾಡಿದರು.

ಸಂಪನ್ಮೂಲ ವ್ಯಕ್ತಿ ಗೋಪಿ ಸಿಸ್ಟರ್ ಮಹಿಳೆಯರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಗುರುವಾಯನಕೆರೆ ತಾಲೂಕು ಯೋಜನಾಧಿಕಾರಿಗಳು ದಯಾನಂದ ಪೂಜಾರಿ ಪೌಷ್ಟಿಕ ಆಹಾರ ಮಾಡಿಕೊಂಡು ಬಂದವರಿಗೆ ಬಹುಮಾನ ವಿತರಿಸಿದರು. ವಲಯ ಮೇಲ್ವಿಚಾರಕಿ ದಮಯಂತಿ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಅಧ್ಯಕ್ಷರು ಬಾಲಕೃಷ್ಣ,ಯುವಕ ಮಂಡಲದ ಉಪಾಧ್ಯಕ್ಷರು ಲೋಹಿತ್, ಜ್ಞಾನ ವಿಕಾಸ ಕೇಂದ್ರದ ಸಂಯೋಜಕಿ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಪೂರ್ಣಿಮ ಕಾರ್ಯಕ್ರಮ ನಿರೂಪಣೆ ಮಾಡಿ ಸೇವಾಪ್ರತಿನಿಧಿ ಶಶಿಧರ್ ಕುಲಾಲ್ ಸ್ವಾಗತಿಸಿ, ಜ್ಞಾನ ವಿಕಾಸ ಕೇಂದ್ರದ ಸಂಯೋಜಕಿ ಧನ್ಯವಾದವಿತ್ತರು.

Related posts

ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್. ಬೋರ್ಡನ ಕೇಂದ್ರೀಯ ಸದಸ್ಯ ಹಿರಣ್ಮಯಿ ಪಾಂಡ್ಯ ಭೇಟಿ

Suddi Udaya

ಜೆಸಿಐ ವಲಯ 15ರ ಮಧ್ಯಂತರ ಸಮ್ಮೇಳನ ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿ, ಘಟಕಾಧ್ಯಕ್ಷೆ ಆಶಾಲತಾ ಪ್ರಶಾಂತ್ ರವರಿಗೆ ಅತ್ಯುತ್ತಮ ಅಧ್ಯಕ್ಷೆ ರನ್ನರ್ ಪ್ರಶಸ್ತಿ

Suddi Udaya

ಆಮಂತ್ರಣ ಸೇವಾ ಪ್ರತಿಷ್ಠಾನ ಗೌರವ ಸಲಹೆಗಾರರಾಗಿ ಕಿರಣ್‌ಚಂದ್ರ ಡಿ.ಪುಷ್ಪಗಿರಿ

Suddi Udaya

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ “ಶಿಕ್ಷಕರ ದಿನ” ಆಚರಣೆ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿನಿಯರ ಅದ್ಭುತ ಸಾಧನೆ

Suddi Udaya
error: Content is protected !!