May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ -ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ /ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಕೊಕ್ರಾಡಿ ಯುವಕ ಮಂಡಲದ ಅಧ್ಯಕ್ಷರು ನೀಲಕಂಠ ಪ್ರಸಾದ್ ಉದ್ಘಾಟನೆ ಮಾಡಿದರು.

ಸಂಪನ್ಮೂಲ ವ್ಯಕ್ತಿ ಗೋಪಿ ಸಿಸ್ಟರ್ ಮಹಿಳೆಯರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಗುರುವಾಯನಕೆರೆ ತಾಲೂಕು ಯೋಜನಾಧಿಕಾರಿಗಳು ದಯಾನಂದ ಪೂಜಾರಿ ಪೌಷ್ಟಿಕ ಆಹಾರ ಮಾಡಿಕೊಂಡು ಬಂದವರಿಗೆ ಬಹುಮಾನ ವಿತರಿಸಿದರು. ವಲಯ ಮೇಲ್ವಿಚಾರಕಿ ದಮಯಂತಿ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಅಧ್ಯಕ್ಷರು ಬಾಲಕೃಷ್ಣ,ಯುವಕ ಮಂಡಲದ ಉಪಾಧ್ಯಕ್ಷರು ಲೋಹಿತ್, ಜ್ಞಾನ ವಿಕಾಸ ಕೇಂದ್ರದ ಸಂಯೋಜಕಿ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಪೂರ್ಣಿಮ ಕಾರ್ಯಕ್ರಮ ನಿರೂಪಣೆ ಮಾಡಿ ಸೇವಾಪ್ರತಿನಿಧಿ ಶಶಿಧರ್ ಕುಲಾಲ್ ಸ್ವಾಗತಿಸಿ, ಜ್ಞಾನ ವಿಕಾಸ ಕೇಂದ್ರದ ಸಂಯೋಜಕಿ ಧನ್ಯವಾದವಿತ್ತರು.

Related posts

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಚುನಾವಣೆ: ಅಧ್ಯಕ್ಷರಾಗಿ ತಾ‌.ಪಂ. ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ, ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಆಯ್ಕೆ

Suddi Udaya

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya

ಬಳಂಜ: ಜನಮಂಗಳ ಕಾರ್ಯಕ್ರದಡಿ ಕಾಮೋಡ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆಯಲ್ಲಿ ಎಸ್.ಡಿ.ಪಿ.ಐ ಆಗ್ರಹ

Suddi Udaya

ಕನ್ಯಾಡಿಯಲ್ಲಿ ‘ಸ್ಪೂರ್ತಿ’ ಹೊಸ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!