25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ -ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ /ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಕೊಕ್ರಾಡಿ ಯುವಕ ಮಂಡಲದ ಅಧ್ಯಕ್ಷರು ನೀಲಕಂಠ ಪ್ರಸಾದ್ ಉದ್ಘಾಟನೆ ಮಾಡಿದರು.

ಸಂಪನ್ಮೂಲ ವ್ಯಕ್ತಿ ಗೋಪಿ ಸಿಸ್ಟರ್ ಮಹಿಳೆಯರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಗುರುವಾಯನಕೆರೆ ತಾಲೂಕು ಯೋಜನಾಧಿಕಾರಿಗಳು ದಯಾನಂದ ಪೂಜಾರಿ ಪೌಷ್ಟಿಕ ಆಹಾರ ಮಾಡಿಕೊಂಡು ಬಂದವರಿಗೆ ಬಹುಮಾನ ವಿತರಿಸಿದರು. ವಲಯ ಮೇಲ್ವಿಚಾರಕಿ ದಮಯಂತಿ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಅಧ್ಯಕ್ಷರು ಬಾಲಕೃಷ್ಣ,ಯುವಕ ಮಂಡಲದ ಉಪಾಧ್ಯಕ್ಷರು ಲೋಹಿತ್, ಜ್ಞಾನ ವಿಕಾಸ ಕೇಂದ್ರದ ಸಂಯೋಜಕಿ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಪೂರ್ಣಿಮ ಕಾರ್ಯಕ್ರಮ ನಿರೂಪಣೆ ಮಾಡಿ ಸೇವಾಪ್ರತಿನಿಧಿ ಶಶಿಧರ್ ಕುಲಾಲ್ ಸ್ವಾಗತಿಸಿ, ಜ್ಞಾನ ವಿಕಾಸ ಕೇಂದ್ರದ ಸಂಯೋಜಕಿ ಧನ್ಯವಾದವಿತ್ತರು.

Related posts

ಮುಂಡಾಜೆ ಸಹಕಾರ ಸಂಘದ ಚಾರ್ಮಾಡಿ ಪೂರ್ಣಾವಧಿ ಶಾಖೆಯ ಉದ್ಘಾಟನೆ ಸಮಾರಂಭ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

Suddi Udaya

ವಾಲಿಬಾಲ್ ಪಂದ್ಯಾಟ; ರಕ್ಷಿತಾ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಸಂವಿಧಾನ ದಿನಾಚರಣೆ ಪ್ರಯುಕ್ತ ನಡೆದ ಸ್ಪರ್ಧೆಯಲ್ಲಿ ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

Suddi Udaya

ಫೆ.1-5: ಶ್ರೀ ಉಮಾಮಹೇಶ್ವರ ದೇವಸ್ಥಾನ ಆಲಡೆ ಕ್ಷೇತ್ರ ಮರೋಡಿಯಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya
error: Content is protected !!